Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಲು ಸಕಾಲ | ಛಲವಾದಿ ಮಹಾಸಭಾ ರಾಜ್ಯಾಧ್ಯಕ್ಷ ಎಚ್‌.ಕೆ.ಬಸವರಾಜ್‌

    Source: Chitradurga news

    02 May 2026, 02:30 PM
    1 day ago

    CHITRADURGA NEWS | 02 MAY 2026 ಚಿತ್ರದುರ್ಗ: ದಲಿತರು ಹಾಗೂ ವಿಶೇಷವಾಗಿ ಬಲಗೈ ಸಂಬಂಧಿತ ಛಲವಾದಿ ಸಮುದಾಯಗಳು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಮತಗಳಾಗಿವೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆಯಾದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನೇ ಆಯ್ಕೆ ಮಾಡಬೇಕು. ಇಲ್ಲದಿದ್ದರೆ ಕಾಂಗ್ರೆಸ್‌ ದಲಿತರ ಶಾಪಕ್ಕೆ ಗುರಿಯಾಗಬೇಕಾಗುತ್ತದೆ ಎಂದು ದಲಿತ ಛಲವಾದಿ ಮಹಾಸಭಾ ರಾಜ್ಯಾಧ್ಯಕ್ಷ ಹೆಚ್.ಕೆ.ಬಸವರಾಜ್ ಒತ್ತಾಯಿಸಿದರು. ಇದನ್ನೂ ಓದಿ: ಮೇ.31 ವರೆಗೆ ಲಿಡ್ಕರ್ ಉತ್ಪನ್ನಗಳ ಮೇಲೆ ಶೇ.15 ರಿಯಾಯಿತಿ ಮಾರಾಟ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಜ್ಞಾನಾರ್ಜನೆಗೆ ಪುಸ್ತಕಗಳ ಜೊತೆ ಪತ್ರಿಕೆಗಳನ್ನು ಓದಬೇಕು | ಎಸ್‌.ಎಂ.ಲಿಖಿತ್‌
    Next Article
    ಬಿಎಸ್‌ವೈ ಅಭಿಮಾನೋತ್ಸವದ ಪೂರ್ವಭಾವಿ ಸಭೆ ನಾಳೆ | ಜಿ.ಎಚ್‌.ತಿಪ್ಪಾರೆಡ್ಡಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment