Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜಲಮೂಲಗಳಿಂದ ಶಾಶ್ವತ ನೀರು ಒದಗಿಸುವ ಕೆಲಸವಾಗಲಿ : ನರೇಂದ್ರಸ್ವಾಮಿ

    Source: Nudikarnataka

    02 May 2026, 07:22 PM
    1 day ago

    ಮಂಡ್ಯ: ಬೇಸಿಗೆ ಹಾಗೂ ಬರಗಾಲ ಬರುವ ಮುಂಚೆಯೇ ನೀರಿನ ಸಮಸ್ಯೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ. ಜಲಮೂಲಗಳಿಂದ ಶಾಶ್ವತ ನೀರು ಒದಗಿಸುವ ಜಾಲವನ್ನು ಕಂಡು ಹಿಡಿದರೆ ಇಂತಹ ಸಮಯದಲ್ಲಿ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಬಹುದು ಎಂದು ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಧಿಕಾರಿಗಳಿಗೆ ಸಲಹೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಜರುಗಿದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಜಲಜೀವನ್ ಮಿಷನ್ ಕಾಮಗಾರಿ ಜಿಲ್ಲೆಯ ಎಲ್ಲೆಡೆ ನಡೆಯುತ್ತಿದೆ. […] The post ಜಲಮೂಲಗಳಿಂದ ಶಾಶ್ವತ ನೀರು ಒದಗಿಸುವ ಕೆಲಸವಾಗಲಿ : ನರೇಂದ್ರಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಂಡ್ಯ ವಿ.ವಿ ಮುಚ್ಚಲು ಬಿಡಲ್ಲ : ಗಣಿಗ ರವಿಕುಮಾರ್
    Next Article
    ಕುಡಿಯುವ ನೀರಿನ ಸಮಸ್ಯೆ ಬಗ್ಗೆ ನಿಗಾ ವಹಿಸಿ ; ಚಲುವರಾಯಸ್ವಾಮಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment