Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿದ್ಯಾರ್ಥಿಗಳ ಉತ್ತಮ ಶಿಕ್ಷಣಕ್ಕೆ ಅಗತ್ಯ ಸೌಲಭ್ಯ : ಚಲುವರಾಯಸ್ವಾಮಿ

    Source: Nudikarnataka

    02 May 2026, 05:18 PM
    1 day ago

    ಮಂಡ್ಯ : ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯಲು ಎಲ್ಲಾ ಸೌಲಭ್ಯವನ್ನು ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು,ಈ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಇಂದು ಮಂಡ್ಯ ವಿಶ್ವವಿದ್ಯಾಲಯದ ವಿಶ್ವ ಗಂಗೋತ್ರಿ ಕ್ಯಾಂಪಸ್ ನಲ್ಲಿ ನಡೆದ ಮಂಡ್ಯ ವಿಶ್ವ ವಿದ್ಯಾಲಯದ ನೂತನ ಮುಖ್ಯ ಪ್ರವೇಶದ್ವಾರ ಉದ್ಘಾಟನೆ ಹಾಗೂ ನವ ವಸಂತ -2026 ಮಂಡ್ಯ ಯುವ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಂಡ್ಯ ವಿಧಾನಸಭಾ […] The post ವಿದ್ಯಾರ್ಥಿಗಳ ಉತ್ತಮ ಶಿಕ್ಷಣಕ್ಕೆ ಅಗತ್ಯ ಸೌಲಭ್ಯ : ಚಲುವರಾಯಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕುಡಿಯುವ ನೀರಿನ ಸಮಸ್ಯೆ ಬಗ್ಗೆ ನಿಗಾ ವಹಿಸಿ ; ಚಲುವರಾಯಸ್ವಾಮಿ
    Next Article
    ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 993 ರೂ. ಏರಿಕೆ : ಪೆಟ್ರೋಲ್, ಡಿಸೇಲ್ ಬೆಲೆಯೂ ಹೆಚ್ಚಳವಾಗುತ್ತಾ ?

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment