Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಇಬ್ಬರು ಯುವಕರ ದುರ್ಮ*ರಣ

    Source: HOSADIGANTHA

    02 May 2026, 02:32 PM
    1 day ago

    ಹೊಸದಿಗಂತ ವರದಿ ದಾವಣಗೆರೆ: ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ತಾಲ್ಲೂಕಿನ ಆನಗೋಡು ಸಮೀಪದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಸಂಭವಿಸಿದೆ. ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕು ಕಮ್ಮತಹಳ್ಳಿ ಗ್ರಾಮದ ಬಸವರಾಜ್(31 ವರ್ಷ) ಹಾಗೂ ಶರತ್(26) ಮೃತಪಟ್ಟವರು. ಬಸವರಾಜ ನಗರದ ಕೊಡಚಾದ್ರಿ ಚಿಟ್ಸ್ ಫಂಡ್ ನಲ್ಲಿ ಕೆಲಸ ಮಾಡುತ್ತಿದ್ದರು. ಆನಗೋಡಿನಿಂದ ದಾವಣಗೆರೆ ನಗರಕ್ಕೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಬೈಕ್ ಹತೋಟಿ ತಪ್ಪಿ ಹೆದ್ದಾರಿಯ ಡಿವೈಡರ್ […] The post ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಇಬ್ಬರು ಯುವಕರ ದುರ್ಮ*ರಣ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಮನೆಯಲ್ಲಿ ಶವವಾಗಿ ಪತ್ತೆಯಾದ ಯುವ ನ್ಯಾಯಾಧೀಶ: ಆತ್ಮಹ*ತ್ಯೆ ಶಂಕೆ
    Next Article
    ACCIDENT | ರಸ್ತೆ ದಾಟುವಾಗ ತಲೆತಿರುಗಿ ಬಿದ್ದ ಬಾಲಕನ ಮೇಲೆ ಹರಿದ ಖಾಸಗಿ ಬಸ್‌

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment