Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಿಜೆಪಿ ಹೆಮ್ಮರವಾಗಿ ಬೆಳೆಯುವಲ್ಲಿ ಬಿಎಸ್‌ವೈ ಪಾತ್ರ ಬಹಳ ದೊಡ್ಡದು: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

    Source: HOSADIGANTHA

    02 May 2026, 06:15 PM
    1 day ago

    ಹೊಸದಿಗಂತ ವರದಿ, ಚಿತ್ರದುರ್ಗ: ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಹೆಮ್ಮರವಾಗಿ ಬೆಳೆದು ಅಧಿಕಾರ ಹಿಡಿಯುವಲ್ಲಿ ಬಿ.ಎಸ್.ಯಡಿಯೂರಪ್ಪನವರ ಪಾತ್ರ ಬಹಳ ದೊಡ್ಡದು ಎಂದು ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳ ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಷಿ ಹೇಳಿದರು. ನಗರದ ಹೊರವಲಯದ ಶ್ರೀ ಮಾದರ ಚೆನ್ನಯ್ಯ ಗುರುಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ಮೇ ೯ ರಂದು ನಡೆಸಲು ಉದ್ದೇಶಿಸಿರುವ ಬಿ.ಎಸ್.ವೈ. ಅಭಿಮಾನೋತ್ಸವ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪೆಂಡಾಲ್ ನಿರ್ಮಾಣ ಕಾಮಗಾರಿ ವೀಕ್ಷಿಸಿದ […] The post ಬಿಜೆಪಿ ಹೆಮ್ಮರವಾಗಿ ಬೆಳೆಯುವಲ್ಲಿ ಬಿಎಸ್‌ವೈ ಪಾತ್ರ ಬಹಳ ದೊಡ್ಡದು: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಫಲಿಸದ ಪ್ರಾರ್ಥನೆ: ಬೆಸ್ಕಾಂ ಜಾಗೃತ ದಳದ ಎಸ್ಪಿ ಲಾವಣ್ಯ ವಿಧಿವಶ
    Next Article
    ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಏರಿಕೆಗೆ ಕಾರಣವೇನು? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment