Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹಾರ್ದಿಕ್ ಪಡೆಯ ಪ್ಲೇ ಆಫ್‌ ಕನಸು ಭಗ್ನ: ಮುಂಬೈ ನೆಲದಲ್ಲೇ ಗೆದ್ದು ಬೀಗಿದ ಚೆನ್ನೈ ಸೂಪರ್ ಕಿಂಗ್ಸ್

    Source: HOSADIGANTHA

    03 May 2026, 04:47 AM
    16 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್‌ನ ಪ್ರತಿಷ್ಠಿತ ಹಣಾಹಣಿಯಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 8 ವಿಕೆಟ್‌ಗಳ ಭವ್ಯ ಜಯ ದಾಖಲಿಸಿದೆ. ನಾಯಕ ರುತುರಾಜ್ ಗಾಯಕ್ವಾಡ್ ಮತ್ತು ಕಾರ್ತಿಕ್ ಶರ್ಮಾ ಅವರ ಆಕರ್ಷಕ ಅರ್ಧಶತಕಗಳ ನೆರವಿನಿಂದ ಸಿಎಸ್‌ಕೆ ಪ್ಲೇ ಆಫ್ ಹಾದಿಯನ್ನು ಜೀವಂತವಾಗಿರಿಸಿಕೊಂಡಿದೆ. ಈ ಸೋಲಿನೊಂದಿಗೆ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ತಂಡದ ಪ್ಲೇ ಆಫ್ ಕನಸು ಬಹುತೇಕ ನುಚ್ಚುನೂರಾಗಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮುಂಬೈ ಇಂಡಿಯನ್ಸ್ ಆರಂಭದಲ್ಲೇ ಆಘಾತ ಅನುಭವಿಸಿತು. […] The post ಹಾರ್ದಿಕ್ ಪಡೆಯ ಪ್ಲೇ ಆಫ್‌ ಕನಸು ಭಗ್ನ: ಮುಂಬೈ ನೆಲದಲ್ಲೇ ಗೆದ್ದು ಬೀಗಿದ ಚೆನ್ನೈ ಸೂಪರ್ ಕಿಂಗ್ಸ್ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
    Click here to Read More
    Previous Article
    TIPS | ಹೆಣ್ಣು ಮಕ್ಕಳ ಸೌಂದರ್ಯಕ್ಕೆ ಕಪ್ಪುಕಲೆಯಾಗಿರುವ ಪಿಗ್ಮೆಂಟೇಶನ್‌ಗೆ ಇಲ್ಲಿದೆ ಮನೆ ಮದ್ದು
    Next Article
    ಶೃಂಗೇರಿ ಅಂಚೆ ಮತಗಳ ಮರು ಎಣಿಕೆಯ ಹಿಂದೆ ದೊಡ್ಡ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment