Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಚುನಾವಣೆ ಜಯಭೇರಿ | ಕಾಂಗ್ರೆಸ್ಸಿಗರಿಂದ ವಿಜಯೋತ್ಸವ – ಸಿಹಿ ವಿತರಣೆ

    Source: Nudikarnataka

    04 May 2026, 02:45 PM
    6 hours ago

    ಮಂಡ್ಯ; ರಾಜ್ಯದಲ್ಲಿ ನಡೆದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದಕ್ಕೆ ಮಂಡ್ಯ ನಗರದಲ್ಲಿರುವ ಕಾಂಗ್ರೆಸ್ ಕಚೇರಿ ಮುಂಭಾಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಸಿಹಿ ವಿತರಿಸಿ ಸಂಭ್ರಮ ಆಚರಿಸಿದರು. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶುಭದಾಯಿನಿ ಮಾತನಾಡಿ, 2028ರ ಚುನಾವಣೆಗೆ ಇಂದು ನಡೆದ ಉಪಚುನಾವಣೆಯ ದಿಕ್ಸೂಚಿಯಾಗಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜನಪರ ಆಡಳಿತ ಗೆಲುವಿಗೆ ಶ್ರೀರಕ್ಷೆಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು. ನಂತರ ಮಾತನಾಡಿದ ಮುಡಾ ಅಧ್ಯಕ್ಷ […] The post ಚುನಾವಣೆ ಜಯಭೇರಿ | ಕಾಂಗ್ರೆಸ್ಸಿಗರಿಂದ ವಿಜಯೋತ್ಸವ – ಸಿಹಿ ವಿತರಣೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಾರುಕಟ್ಟೆ ಧಾರಣೆ | ಮೇ 04 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    Next Article
    ಉಪಚುನಾವಣೆ | ದಾವಣಗೆರೆ, ಬಾಗಲಕೋಟೆಯಲ್ಲಿ ಕಾಂಗ್ರೆಸ್ ಜಯಭೇರಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment