Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಉಪಚುನಾವಣೆ | ದಾವಣಗೆರೆ, ಬಾಗಲಕೋಟೆಯಲ್ಲಿ ಕಾಂಗ್ರೆಸ್ ಜಯಭೇರಿ

    Source: Nudikarnataka

    04 May 2026, 11:44 AM
    9 hours ago

    ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆಯಲ್ಲಿ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಸಮರ್ಥ್ ಹಾಗೂ ಉಮೇಶ್ ಮೇಟಿ ಭರ್ಜರಿ ಜಯಭೇರಿ ಬಾರಿಸಿದ್ದಾರೆ. ಯುವ ನಾಯಕ ಸಮರ್ಥ್ ಶಾಮನೂರು ಅವರು ತಮ್ಮ ಪ್ರತಿಸ್ಪರ್ಧಿ, ಬಿಜೆಪಿಯ ಶ್ರೀನಿವಾಸ ದಾಸಕರಿಯಪ್ಪ ಅವರ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಕ್ಷೇತ್ರದಲ್ಲಿ ‘ಕೈ’ ಭದ್ರಪಡಿಸಿದ್ದಾರೆ. ಚುನಾವಣಾ ಕಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಈ ಪೈಪೋಟಿಯಲ್ಲಿ, ಮತ ಎಣಿಕೆಯ ಆರಂಭದಿAದಲೂ ಸಮರ್ಥ್ ಶಾಮನೂರು ಸ್ಪಷ್ಟ ಮುನ್ನಡೆ ಕಾಯ್ದುಕೊಂಡಿದ್ದರು. ಅಂತಿಮವಾಗಿ ಬಿಜೆಪಿಯ ಅಭ್ಯರ್ಥಿಯನ್ನು ಸೋಲಿಸಿ ಗೆಲುವಿನ ನಗೆ […] The post ಉಪಚುನಾವಣೆ | ದಾವಣಗೆರೆ, ಬಾಗಲಕೋಟೆಯಲ್ಲಿ ಕಾಂಗ್ರೆಸ್ ಜಯಭೇರಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಚುನಾವಣೆ ಜಯಭೇರಿ | ಕಾಂಗ್ರೆಸ್ಸಿಗರಿಂದ ವಿಜಯೋತ್ಸವ – ಸಿಹಿ ವಿತರಣೆ
    Next Article
    ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆಲುವು: ಮತದಾರರಿಗೆ  ಧನ್ಯವಾದ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment