Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಾಗಲಕೋಟೆ-ದಾವಣಗೆರೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ: ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

    Source: Guaranteenws

    23 May 2026, 08:19 AM
    2 months ago

    ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಭರ್ಜರಿ ಜಯ ಸಾಧಿಸಿದೆ. ಪ್ರತಿಪಕ್ಷಗಳ ತೀವ್ರ ಪೈಪೋಟಿ, ಅಪಪ್ರಚಾರ ಹಾಗೂ ಹಣದ ಪ್ರಭಾವದ ನಡುವೆಯೂ ಮತದಾರರು ಕಾಂಗ್ರೆಸ್ ಸರ್ಕಾರದ ಸಾಧನೆಗಳು ಮತ್ತು ಪಕ್ಷದ ಸಿದ್ಧಾಂತದ ಮೇಲೆ ಮತ್ತೊಮ್ಮೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪ್ರತಿಪಕ್ಷಗಳು ತಮ್ಮ ಸಂಪೂರ್ಣ ಶಕ್ತಿಯನ್ನು ಹೂಡಿ ಕಾಂಗ್ರೆಸ್ ವಿರುದ್ಧ ಪ್ರಚಾರ ನಡೆಸಿದ್ದವು. ಅಲ್ಲದೆ, ಕೆಲವು ಕಡೆಗಳಲ್ಲಿ ಅಪಪ್ರಚಾರ ಮತ್ತು ಹಣದ ಪ್ರಭಾವದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪಶ್ಚಿಮ ಬಂಗಾಳದಲ್ಲಿ ಮಮತಾ ಮಕಾಡೆ ಮಲಗಿದ್ದೇಕೆ..? TMC ಸೋಲಿಗೆ ಕಾರಣವಾದ 5 ಬಿಗ್ ಫ್ಯಾಕ್ಟರ್ಸ್ ಇಲ್ಲಿವೆ!
    Next Article
    ತಮಿಳುನಾಡಿನಲ್ಲಿ ಅಚ್ಚರಿ ಫಲಿತಾಂಶ, ಹೊಸ ಯುಗ ಪ್ರಾರಂಭ: ಡಿ.ಕೆ. ಶಿವಕುಮಾರ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment