Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಬ್ಬು ಸರಬರಾಜು ಮಾಡಿದ ರೈತರಿಗೆ ಕೂಡಲೇ ಸಹಾಯಧನ ಪಾವತಿಸಿ : ಜಿಲ್ಲಾಧಿಕಾರಿ

    Source: Nudikarnataka

    23 May 2026, 03:52 AM
    2 months ago

    ಮಂಡ್ಯ : 2025–26ನೇ ಸಾಲಿನ ಹಂಗಾಮಿನಲ್ಲಿ ಕರ್ನಾಟಕ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ತಕ್ಷಣವೇ ಪಾವತಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಸೂಚಿಸಿದರು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆಗಳಿಗೆ ಸರ್ಕಾರದ ಪಾಲಿನ ರೂ.50/- ಸಹಾಯಧನವನ್ನು ಯಾವುದೇ ವಿಳಂಬವಿಲ್ಲದೆ ಕಬ್ಬು ಸರಬರಾಜು ಮಾಡಿದ ರೈತರಿಗೆ ತಕ್ಷಣ ಪಾವತಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು. ರಾಜ್ಯ ಸರ್ಕಾರವು ಕಬ್ಬು ಸರಬರಾಜು ಮಾಡಿದ ರೈತರಿಗೆ ಪ್ರತಿ ಮೆಟ್ರಿಕ್ ಟನ್ ಗೆ […] The post ಕಬ್ಬು ಸರಬರಾಜು ಮಾಡಿದ ರೈತರಿಗೆ ಕೂಡಲೇ ಸಹಾಯಧನ ಪಾವತಿಸಿ : ಜಿಲ್ಲಾಧಿಕಾರಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್‌‌ ಗೆಲುವು: ಗೆದ್ದು ಬೀಗಿದ ‘ಕೈ’ ಅಭ್ಯರ್ಥಿ ಸಮರ್ಥ್‌‌ ಶಾಮನೂರು
    Next Article
    ಕನಕ ಕವನ ಸ್ಪರ್ಧೆ: ಅರ್ಜಿ ಆಹ್ವಾನ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment