Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಿಗಮದ ಆದಾಯ ಹೆಚ್ಚಳಕ್ಕೆ ಒತ್ತು ನೀಡಿ-ಸೆಸ್ಕ್ ಅಧಿಕಾರಿಗಳಿಗೆ ಗೌರವ್ ಗುಪ್ತ ಸೂಚನೆ

    Source: just kannada

    05 May 2026, 05:04 AM
    12 hours ago

    ಮೈಸೂರು, ಮೇ,5, 2026 (www.justkannada.in): ವಿದ್ಯುತ್ ವಿತರಣಾ ವ್ಯವಸ್ಥೆ ಬಲಪಡಿಸುವುದರ ಜತೆಗೆ ಆದಾಯ ಸಂಗ್ರಹವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಅವರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಹೊರವಲಯದ ಕಡಕೋಳದಲ್ಲಿರುವ ಕೆಇಬಿ ಇಂಜಿನಿಯರ್‌ ಗಳ ಸಂಘದ ಸಭಾಂಗಣದಲ್ಲಿ ಸೋಮವಾರ ನಡೆದನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗೌರವ್ ಗುಪ್ತ ಅವರು ಮಾತನಾಡಿದರು. “ವಿದ್ಯುತ್ ವಿತರಣೆಯಲ್ಲಿ ಏರಿಕೆ […] The post ನಿಗಮದ ಆದಾಯ ಹೆಚ್ಚಳಕ್ಕೆ ಒತ್ತು ನೀಡಿ-ಸೆಸ್ಕ್ ಅಧಿಕಾರಿಗಳಿಗೆ ಗೌರವ್ ಗುಪ್ತ ಸೂಚನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ದಾವಣಗೆರೆಯಲ್ಲಿ ಹೆಚ್ಚಿನ ಮತಗಳಿಂದ ಗೆಲುವು ನಿರೀಕ್ಷೆ ಮಾಡಿದ್ದವು- ಸಚಿವ ಪ್ರಿಯಾಂಕ್ ಖರ್ಗೆ
    Next Article
    ಒಂದು RTO ಎಪಿಕೆ ಚಲನ್​ನಿಂದ ಹೋಯ್ತು 4 ಲಕ್ಷ ರೂಪಾಯಿ, ಏನಿದು ಸುದ್ದಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment