Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಿಜೆಪಿ ಪಿತೂರಿಯಿಂದ ಶೃಂಗೇರಿಯಲ್ಲಿ ವೋಟ್‌ ಚೋರಿ ಮಾಡಿದೆ: ಬಾಂಬ್‌ ಸಿಡಿಸಿದ ಸಿಎಂ ಸಿದ್ದು

    Source: HOSADIGANTHA

    05 May 2026, 09:15 AM
    7 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಶೃಂಗೇರಿಯಲ್ಲಿ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಏನೋ ದೊಡ್ಡ ಪಿತೂರಿ ಮಾಡಿ ವೋಟ್‌ ಚೋರಿ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಬಾಂಬ್‌ ಸಿಡಿಸಿದ್ದಾರೆ. ಸ್ವತಃ ರಾಜ್ಯದ ಮುಖ್ಯಮಂತ್ರಿಗಳೇ ಬಿಜೆಪಿ ಮೇಲೆ ವೋಟ್‌ ಚೋರಿ ಆರೋಪ ಹೊರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೋರ್ಟ್‌ ಆದೇಶದ ಮೇರೆಗೆ ಶೃಂಗೇರಿಯಲ್ಲಿ ಅಂಚೆ ಮತಗಳ ಮರು ಎಣಿಕೆ ಆಯಿತು. ರಾಜೇಗೌಡ ಕಳೆದ ವಿಧಾನಸಭೆಯಲ್ಲಿ 201 ಮತಗಳಿಂದ ಗೆದ್ದಿದ್ದರು. ರಾಜೇಗೌಡಗೆ ಇವಿಎಂ ನಲ್ಲಿ 59,171 ಮತ, 569 ಅಂಚೆಮತಗಳು ಬಂದಿತ್ತು, […] The post ಬಿಜೆಪಿ ಪಿತೂರಿಯಿಂದ ಶೃಂಗೇರಿಯಲ್ಲಿ ವೋಟ್‌ ಚೋರಿ ಮಾಡಿದೆ: ಬಾಂಬ್‌ ಸಿಡಿಸಿದ ಸಿಎಂ ಸಿದ್ದು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    LIFE | ಬೇರೆಯವರ ಮಾತನ್ನು ಕೇಳಿಯೂ ತಲೆ ಕೆಡಿಸಿಕೊಳ್ಳದೇ ಇರೋದು ಹೇಗೆ?
    Next Article
    ಮಲಯಾಳಂ ಚಿತ್ರರಂಗದ ಹಿರಿಯ ನಟ ಸಂತೋಷ್ ನಾಯರ್ ರಸ್ತೆ ಅಪಘಾತದಲ್ಲಿ ನಿಧನ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment