Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪಶ್ಚಿಮ ಬಂಗಾಳದಲ್ಲಿ ನಾವು ಸೋತಿಲ್ಲ,ರಾಜೀನಾಮೆ ನೀಡೋ ಮಾತೇ ಇಲ್ಲ; ಮಮತಾ ಬ್ಯಾನರ್ಜಿ

    Source: Guaranteenws

    05 May 2026, 12:46 PM
    11 hours ago

    ಕೊಲ್ಕತ್ತಾ, ಮೇ 5: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ಅಬ್ಬರದ ಗೆಲುವು ಸಾಧಿಸಿದೆ. ತೃಣಮೂಲ್ ಕಾಂಗ್ರೆಸ್ (ಟಿಎಂಸಿ) ಧೂಳೀಪಟವಾಗಿದೆ. ಆದರೂ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎದೆಗುಂದಿಲ್ಲ. ಬದಲಿಗೆ, ಅವರು ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸುತ್ತಾ, ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ. “ನಾವು ಸೋತಿಲ್ಲ, ಹಾಗಾಗಿ ರಾಜೀನಾಮೆ ಪ್ರಶ್ನೆಯೇ ಇಲ್ಲ” ಎಂಬ ನಿಲುವನ್ನು ಅವರು ಸ್ಪಷ್ಟಪಡಿಸಿದ್ದಾರೆ.  ಕೊಲ್ಕತ್ತಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಮತಾ ಬ್ಯಾನರ್ಜಿ, “ಬಿಜೆಪಿ 100 ಕ್ಕೂ ಹೆಚ್ಚು ಸ್ಥಾನಗಳನ್ನು ಲೂಟಿ ಮಾಡಿದೆ. ನ್ಯಾಯಯುತವಾಗಿ ಚುನಾವಣೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದಾವಣಗೆರೆ: ಪೇಪರ್‌ಲೆಸ್ ಆಸ್ತಿ ನೋಂದಣಿಗೆ ತೀವ್ರ ವಿರೋಧ; ‘ಮೋಸದ ಜಾಲಕ್ಕೆ ದಾರಿಯಾಗಲಿದೆ ಡಿಜಿಟಲ್ ವ್ಯವಸ್ಥೆ’ ಎಂದು ಆಕ್ರೋಶ
    Next Article
    ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ದಳಪತಿ ವಿಜಯ್ ಆಯ್ಕೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment