Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಭಿಮಾನೋತ್ಸವದಲ್ಲಿ ಊಟದ ಕೊರತೆ ಇರುವುದಿಲ್ಲ | ಯಲಹಂಕ ಶಾಸಕ ವಿಶ್ವನಾಥ್

    Source: Chitradurga news

    05 May 2026, 04:37 PM
    15 hours ago

    CHITRADURGA NEWS | 05 MAY 2026 ಚಿತ್ರದುರ್ಗ: ರಾಜ್ಯದ ವಿವಿಧೆಡೆಗಳಿಂದ ಬಿ.ಎಸ್.ಯಡಿಯೂರಪ್ಪರವರ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವ ಜನತೆ ಯಾವುದೇ ಕಾರಣದಿಂದಲೂ ಸಹಾ ಊಟದ ಕೂರತೆಯಾಗದಂತೆ ನಿಭಾಯಿಸಲಾಗುವುದೆಂದು ಎಂದು ಬೆಂಗಳೂರಿನ ಯಲಹಂಕ ಶಾಸಕ ವಿಶ್ವನಾಥ್ ತಿಳಿಸಿದರು. ಇದನ್ನೂ ಓದಿ: ಯಡಿಯೂರಪ್ಪ ಸಿಎಂ ಆಗಿದ್ದಾಗ ನಾನು ಕೇಳಿದಷ್ಟು ಅನುದಾನ ಕೊಡುತ್ತಿದ್ದರು | ಎಂ.ಚಂದ್ರಪ್ಪ ಮೇ.9ರಂದು ಚಿತ್ರದುರ್ಗ ನಗರದ ಹೊರವಲಯದ ಶ್ರೀ ಮಾದರ ಚೆನ್ನಯ್ಯ ಗುರುಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ನಡೆಯಲಿರುವ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಆಹಾರಕ್ಕೆ ಸಂಬಂಧಪಟ್ಟ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೆಂಗಳೂರಿಗೆ ಮತ್ತೆ ಮಳೆ ಎಂಟ್ರಿ: ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ವರುಣನ ಸಿಂಚನ
    Next Article
    ಸಿನೆಮಾ ಮಾದರಿಯಲ್ಲಿ ಕಾರು ಚೇಸ್: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment