Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ | ಬೇಡಿಕೆಗಳ ಈಡೇರಿಕೆಗೆ ಗ್ರಾಮೀಣ ಬ್ಯಾಂಕ್ ಉದ್ಯೋಗಿಗಳ ಧರಣಿ

    Source: Nudikarnataka

    06 May 2026, 07:26 AM
    7 hours ago

    ಮಂಡ್ಯ ಜಿಲ್ಲಾ ಸಮಿತಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ನೌಕರರ/ಅಧಿಕಾರಿಗಳ ಸಂಘಗಳು ಆಲ್ ಇಂಡಿಯಾ ರೀಜನಲ್ ರೂರಲ್ ಬ್ಯಾಂಕ್ ಎಂಪ್ಲಾಯೀಸ್ ಅಸೋಸಿಯೇಶನ್ (AIRRBEA) ಯು ಹಲವು ಬೇಡಿಕೆಗಳ ಈಡೇರಿಕೆಗೆ ಹೋರಾಟಗಳನ್ನು ಹಮ್ಮಿಕೊಂಡಿದ್ದು ಇದರ ಭಾಗವಾಗಿ ಒಂದು ದಿನದ ಧರಣಿ ಹೋರಾಟವನ್ನು ಮಂಡ್ಯನಗರದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಪ್ರಧಾನ ಕಛೇರಿಯ ಮುಂದೆ ನಡೆಸಿದರು. ಪ್ರತಿಭಟನೆಯಲ್ಲಿ ನೌಕರರ / ಅಧಿಕಾರಿ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿ, ತಮ್ಮ ಸಮಸ್ಯೆಗಳು ಹಲವು ವರ್ಷಗಳಿಂದ ನಿರ್ಲಕ್ಷ್ಯಕ್ಕೊಳಗಾಗಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಂಘದ ಮುಖಂಡರು ಮಾತನಾಡಿ, ಗ್ರಾಮೀಣ […] The post ಮಂಡ್ಯ | ಬೇಡಿಕೆಗಳ ಈಡೇರಿಕೆಗೆ ಗ್ರಾಮೀಣ ಬ್ಯಾಂಕ್ ಉದ್ಯೋಗಿಗಳ ಧರಣಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬಿಜೆಪಿ ಶಾಸಕ ಬಿ.ಪಿ.ಹರೀಶ್ ಬಂಧನಕ್ಕೆ ನ್ಯಾಯಾಲಯದ ಆದೇಶ
    Next Article
    ಬಸವಣ್ಣನವರ ವೈಚಾರಿಕತೆ ಇಂದಿಗೂ ಪ್ರಸ್ತುತ : ಕೆ.ಟಿ.ಹನುಮಂತು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment