Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೂರು ವರ್ಷದ ಬಾಲಕನನ್ನು ಕಚ್ಚಿ ಎಳೆದುಕೊಂಡ ಹೋದ ಬೀದಿನಾಯಿ, ಸ್ಥಳೀಯರಿಂದ ಉಳಿದ ಪ್ರಾಣ

    Source: HOSADIGANTHA

    06 May 2026, 07:21 AM
    8 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ವಿಜಯಪುರದ ರಾಜಕುಮಾರ ಲೇಔಟ್‌ನಲ್ಲಿ ನಾಯಿಯೊಂದು ಮೂವರು ವರ್ಷದ ಬಾಲಕನ ಮೇಲೆ ಅಟ್ಯಾಕ್‌ ಮಾಡಿದೆ. ಮೂರು ವರ್ಷದ ಬಾಲಕ ವಿರಾಜ್‌ ಸಂತೋಷ್‌ ಬಿರಾದಾರ್‌ ಮನೆಯ ಮುಂದೆ ಆಟ ಆಡುತ್ತಾ ನಿಂತಿದ್ದ ವೇಳೆ ಬೀದಿನಾಯಿಯೊಂದು ಅಟ್ಯಾಕ್‌ ಮಾಡಿದೆ. ನಂತರ ಬಾಯಲ್ಲಿ ಮಗುವನ್ನು ಕಚ್ಚಿಕೊಂಡು ನೂರು ಅಡಿ ದೂರ ಕರೆದುಕೊಂಡು ಹೋಗಿದೆ. ನೆರೆಹೊರೆಯವರು ಕೂಗಾಡಿ ಮಧ್ಯಕ್ಕೆ ಬಂದಿದ್ದು ನಾಯಿ ಮಗುವನ್ನು ಬಿಟ್ಟು ಓಡಿಹೋಗಿದೆ. ಮಗುವಿನ ತೊಡೆಯ ಭಾಗಕ್ಕೆ ನಾಯಿ ಕಚ್ಚಿದ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗು […] The post ಮೂರು ವರ್ಷದ ಬಾಲಕನನ್ನು ಕಚ್ಚಿ ಎಳೆದುಕೊಂಡ ಹೋದ ಬೀದಿನಾಯಿ, ಸ್ಥಳೀಯರಿಂದ ಉಳಿದ ಪ್ರಾಣ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೆಂಗಳೂರಿಗರಿಗೆ ಡಬಲ್‌ ಧಮಾಕ, ಲಾಲ್‌ಬಾಗ್‌ & ಕಬ್ಬನ್‌ಪಾರ್ಕ್‌ನಲ್ಲಿ ಮಾವು-ಹಲಸು ಮೇಳ
    Next Article
    UPSC Static Quiz – Art and Culture : 6 May 2026

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment