Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕುಡಿಯುವ ನೀರಿನ ಸಮಸ್ಯೆ ಬರದಂತೆ ಮುನ್ನೆಚ್ಚರಿಕೆ ವಹಿಸಿ : ಜಿಲ್ಲಾಧಿಕಾರಿ

    Source: Nudikarnataka

    06 May 2026, 03:01 PM
    1 day ago

    ಪ್ರಸ್ತುತ ಬೇಸಿಗೆಕಾಲದಲ್ಲಿ ಮಂಡ್ಯ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿಯಲ್ಲಿ ಸಮಸ್ಯೆ ಇಲ್ಲ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ರವರು ತಿಳಿಸಿದರು. ಇಂದು ನಗರ ಸಭಾ ಧರಣಪ್ಪ ಸಭಾಂಗಣದಲ್ಲಿ ನಡೆದ ನಗರ ಸಭಾ ವ್ಯಾಪ್ತಿಯಲ್ಲಿ ಪ್ರಸ್ತುತ ಬೇಸಿಗೆಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆಯ ಸಂಬಂಧದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು ನಗರ ಸಭಾ ವ್ಯಾಪ್ತಿಯಲ್ಲಿ 585 ಕೊಳವೆ ಬಾವಿಗಳು ಇದ್ದು ಕೊಳವೆ […] The post ಕುಡಿಯುವ ನೀರಿನ ಸಮಸ್ಯೆ ಬರದಂತೆ ಮುನ್ನೆಚ್ಚರಿಕೆ ವಹಿಸಿ : ಜಿಲ್ಲಾಧಿಕಾರಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಚ್ಚಿದಾನಂದ ಪತ್ರಕ್ಕೆ ವಿ.ಸೋಮಣ್ಣ ಸ್ಪಂದನೆ : ರೈಲ್ವೆ ಸೌಕರ್ಯ ಒದಗಿಸಿಕೊಡುವ ಭರವಸೆ
    Next Article
    ಮೇ 9 ಕ್ಕೆ ಟಿ.ತಿಮ್ಮೇಗೌಡ ಜನಮುಖಿ ಆಡಳಿತ ಪ್ರಶಸ್ತಿ ಪ್ರದಾನ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment