Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶಿವಮೊಗ್ಗದ ಸಮಗ್ರ ಆಗುಹೋಗುಗಳನ್ನು ತಿಳಿಯಲು ಮಲೆನಾಡು ಟುಡೆ ಇ-ಪೇಪರ್ ಓದಲು ಮರೆಯದಿರಿ

    Source: malenadutoday

    11 May 2026, 12:16 AM
    4 weeks ago

    ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ /ಓದುಗರ ನೆಚ್ಚಿನ ದೈನಿಕ ಮಲೆನಾಡು ಟುಡೆಯ ಇಂದಿನ ಸಂಚಿಕೆಯನ್ನು ಆನ್‌ಲೈನ್‌ನಲ್ಲಿ ಸುಲಭವಾಗಿ ಓದಲು ಮತ್ತು ಡೌನ್‌ಲೋಡ್ ಮಾಡಲು ಇಲ್ಲಿ ಒದಗಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಸಾಧನೆಯ ಸಂಭ್ರಮಕ್ಕಾಗಿ ಶಿವಮೊಗ್ಗದಿಂದ 60 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಚಿತ್ರದುರ್ಗಕ್ಕೆ ತೆರಳಿರುವ ವಿಶೇಷ ವರದಿ ಇಂದಿನ ಪತ್ರಿಕೆಯಲ್ಲಿದೆ. ಇದೇ ಕಾರಣಕ್ಕಾಗಿ ಶಿವಮೊಗ್ಗದಲ್ಲಿ ಉಂಟಾಗಿರುವ ಬಸ್ ಕೊರತೆ ಹಾಗೂ ಪ್ರಯಾಣಿಕರ ಪರದಾಟದ ಚಿತ್ರಣವನ್ನು ಸವಿವರವಾಗಿ ಕಟ್ಟಿಕೊಡಲಾಗಿದೆ. ಮಲೆನಾಡು ಟುಡೆ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ವಿಳಂಬ: ಸುಪ್ರೀಂಕೋರ್ಟ್ ಗೆ ರಿಟ್ ಅರ್ಜಿ
    Next Article
    ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿದ ದೋಣಿ: ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟ ಮೀನುಗಾರ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment