Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪಶ್ಚಿಮ ಬಂಗಾಳದ ಸಿಎಂ ಆಪ್ತ ಸಹಾಯಕನ ಹತ್ಯೆ ಕೇಸ್: ಮೂವರು ಆರೋಪಿಗಳ ಬಂಧನ

    Source: Guaranteenws

    17 May 2026, 02:26 PM
    1 month ago

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರ ಭೀಕರ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮಹತ್ವದ ಯಶಸ್ಸು ಸಾಧಿಸಿದ್ದಾರೆ. ಚಂದ್ರನಾಥ್ ರಥ್ ಅವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಈ ಘಟನೆ ನಡೆದ ಕೆಲವೇ ದಿನಗಳಲ್ಲಿ ಪ್ರಕರಣ ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿತ್ತು. ಪ್ರಾಥಮಿಕ ತನಿಖೆಯಲ್ಲಿ, ಹಂತಕರು ರಥ್ ಅವರ ದಿನಚರಿ, ಪ್ರಯಾಣ ಮಾರ್ಗ ಹಾಗೂ ಕಾರು ಚಲನೆಯ ವಿವರಗಳನ್ನು ಮುಂಚಿತವಾಗಿ ತಿಳಿದುಕೊಂಡಿದ್ದರು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪಶ್ಚಿಮ ಏಷ್ಯಾ ಯುದ್ಧದ ಬಿಸಿ: ವಿದೇಶಿ ಪ್ರವಾಸ, ಚಿನ್ನ, ಇಂಧನ ಬಳಕೆ ಮಿತಗೊಳಿಸಲು ಮೋದಿ ಕರೆ
    Next Article
    Talent Award: ಪತ್ರಕರ್ತರ ಮಕ್ಕಳ ಸಾಧನೆಗೆ ಮೈಸೂರಿನಲ್ಲಿ ಭರ್ಜರಿ ವೇದಿಕೆ, ಈ ಅವಕಾಶ ಮಿಸ್ ಮಾಡ್ಕೋಬೇಡಿ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment