Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಭಾರೀ ಬಿರುಗಾಳಿಗೆ ನೆಲಕ್ಕುರುಳಿದ ಬಾಳೆ : ಶಾಸಕ ಬಸವಂತಪ್ಪ ಅವರಿಂದ ಪರಿಶೀಲನೆ

    Source: Dinamana

    18 May 2026, 09:20 PM
    3 weeks ago

    ದಾವಣಗೆರೆ : ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಬೀಸಿದ ಭಾರೀ ಬಿರುಗಾಳಿಗೆ ಬಾಳೆ ನೆಲಕ್ಕುರುಳಿದ್ದು, ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ವೀಕ್ಷಣೆ ಮಾಡಿದರು. ಕ್ಷೇತ್ರದ ವ್ಯಾಪ್ತಿಯ ಕೆರೆಯಾಗಳಹಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ಬೀಸಿದ ಭಾರೀ ಬಿರುಗಾಳಿಗೆ ಗ್ರಾಮದ ಹಾಲೇಶ್  ಎಂಬುವರ ತೋಟದಲ್ಲಿ ಬಾಳೆ ಗಿಡಗಳು ಹಾಗೂ ಅಡಿಕೆ ಮರಗಳು ನೆಲಕ್ಕುರುಳಿದ್ದು, ಲಕ್ಷಾಂತರ ರೂ. ನಷ್ಟವಾಗಿದೆ. Read also : ನೀಟ್‌ 2026 ರದ್ದು:ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಿದ ಕೇಂದ್ರ ಸರ್ಕಾರ – ಡಾ. ಪ್ರಭಾ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಶೀರ್ಷಿಕೆ ಏನು ಕೊಡಲಿ……
    Next Article
    ನೀಟ್‌ 2026 ರದ್ದು:ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಿದ ಕೇಂದ್ರ ಸರ್ಕಾರ – ಡಾ. ಪ್ರಭಾ ಮಲ್ಲಿಕಾರ್ಜುನ್‌

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment