Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪತ್ನಿ-ಮಗನ ಜೈಲಿನ ಒಳಭೇಟಿಗೆ ಮನವಿ: ಜೈಲಧಿಕಾರಿಗಳಿಗೆ ಪತ್ರ ಬರೆದ ನಟ ದರ್ಶನ್

    Source: HOSADIGANTHA

    24 May 2026, 05:53 PM
    2 weeks ago

    ಹೊಸ ದಿಗಂತ ಡಿಜಿಟಲ್ ಡೆಸ್ಕ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇರುವ ನಟ ದರ್ಶನ್ ಜಾಮೀನು ಸಿಗದೇ ಕಂಗೆಟ್ಟಿದ್ದು, ತಮ್ಮ ಕುಟುಂಬವನ್ನು ಭೇಟಿಯಾಗಲು ಹರಸಾಹಸ ಪಡುತ್ತಿದ್ದಾರೆ. ಜೈಲಿನ ಒಳಗಡೆ ಭೇಟಿಗೆ ಮನವಿ ಈ ಹಿನ್ನೆಲೆ ಜೈಲಿನ ಸೂಪರಿಂಟೆಂಡೆಂಟ್‌ಗೆ (ಎಸ್ಪಿ) ವಿಶೇಷ ಪತ್ರ ಬರೆದಿರುವ ಅವರು, ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಅವರನ್ನು ಜೈಲಿನ ಒಳಗಡೆ ಭೇಟಿ ಮಾಡಲು ವಿಶೇಷ ಅವಕಾಶ ನೀಡಬೇಕಾಗಿ ಮನವಿ ಮಾಡಿದ್ದಾರೆ. ಕಾರಾಗೃಹದ ಮುಖ್ಯ ಅಧೀಕ್ಷಕರಿಗೆ ಪತ್ರ ಇತ್ತೀಚೆಗಷ್ಟೇ […] The post ಪತ್ನಿ-ಮಗನ ಜೈಲಿನ ಒಳಭೇಟಿಗೆ ಮನವಿ: ಜೈಲಧಿಕಾರಿಗಳಿಗೆ ಪತ್ರ ಬರೆದ ನಟ ದರ್ಶನ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು: ಪ್ರಾಣಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಸಚಿವ ಖಂಡ್ರೆ ಸೂಚನೆ
    Next Article
    ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವರುಣನ ಆರ್ಭಟ: ಕೆ.ಆರ್. ಸರ್ಕಲ್ ಅಂಡರ್​​ಪಾಸ್​​ ಬಂದ್​​!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment