Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪ್ರತಿಯೊಂದು ಮನೆಯಲ್ಲೂ ಗ್ರಂಥಾಲಯವಿರಲಿ : ಜಯಶಂಕರ್

    Source: Nudikarnataka

    25 May 2026, 03:54 AM
    2 weeks ago

    ಮಂಡ್ಯ: ಮನೆಗೊಂದು ಮರ ಊರಿಗೊಂದು ವನದ ರೀತಿಯಲ್ಲಿ ಪ್ರತಿಯೊಂದು ಮನೆಯಲ್ಲೂ ಗ್ರಂಥಾಲಯವಿರಬೇಕು. ಮರಗಳಿಂದ ಪರಿಸರ ಉಳಿದರೆ, ಗ್ರಂಥಾಲಯಗಳಿಂದ ಜನರು ಬುದ್ಧಿವಂತರಾಗುತ್ತಾರೆ ಎಂದು ಪರಿಸರ ಮಿತ್ರರು, ಡಯಟ್ ವಿಶ್ರಾಂತ್ ಉಪನ್ಯಾಸಕ ಜಯಶಂಕರ್ ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಜಿಲ್ಲಾ ಜಾಗೃತ ಸಮಿತಿ ವತಿಯಿಂದ ಗೊರವಾಲೆ ಗ್ರಾಮದ ಉಪನ್ಯಾಸಕ ಮಧುಸೂದನ್ ನರಸಿಂಹೇಗೌಡ ಅವರ ಮನೆಯಲ್ಲಿ ಆಯೋಜಿಸಿದ್ದ ‘ಮನೆಗೊಂದು ಗ್ರಂಥಾಲಯ ಅನುಷ್ಠಾನ’ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಪುಸ್ತಕ ಬೆಸ್ಟ್ ಫ್ರೆಂಡ್, ಆಪದ್ಬಾಂಧವ. ಅದರ ಸಹವಾಸದಲ್ಲಿ ನೋವಿಲ್ಲ […] The post ಪ್ರತಿಯೊಂದು ಮನೆಯಲ್ಲೂ ಗ್ರಂಥಾಲಯವಿರಲಿ : ಜಯಶಂಕರ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪಿಯುಸಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ 
    Next Article
    ಈಜುಕೊಳದಲ್ಲಿ ಸಾವು,ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಿಂದ ಪರಿಹಾರಕ್ಕೆ ಆದೇಶ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment