Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೊದಲು ಯಾವ ಸಾಧನೆ ಮಾಡಿದ್ದೀರಿ ಎಂದು ಜನರಿಗೆ ತಿಳಿಸಿ: ರಾಜ್ಯ ಸರಕಾರದ ವಿರುದ್ಧ ಎನ್. ರವಿಕುಮಾರ್ ಕಿಡಿ

    Source: HOSADIGANTHA

    24 May 2026, 12:31 PM
    2 weeks ago

    ಹೊಸದಿಗಂತ ವರದಿ, ಬೆಳಗಾವಿ: ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ ನಡೆಸುವುದಕ್ಕಿಂತ ಮೊದಲು ಜನರ ಸಮಸ್ಯೆಗಳಿಗೆ ಉತ್ತರ ನೀಡಬೇಕು ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮಂಗಳವಾರ ನಗರದ ಸರ್ಕಿಟ್ ಸೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಮಕೂರಿನಲ್ಲಿ ಕಾಂಗ್ರೆಸ್ ಆಯೋಜಿಸಿರುವ ‘ಸಾಧನಾ ಸಮಾವೇಶ’ವನ್ನು ಟೀಕಿಸಿದರು. ಸಚಿವರು ಜಿಲ್ಲೆಗಳಲ್ಲೇ ಕಾಣಿಸುತ್ತಿಲ್ಲ ರಾಜ್ಯದಲ್ಲಿ ಯಾವ ಸಾಧನೆ ಮಾಡಲಾಗಿದೆ ಎಂಬುದನ್ನು ಮೊದಲು ಜನರಿಗೆ ತಿಳಿಸಲಿ. ಅಕಾಲಿಕ ಮಳೆಯಿಂದ ಅನೇಕ ಜಿಲ್ಲೆಗಳಲ್ಲಿ ರೈತರ […] The post ಮೊದಲು ಯಾವ ಸಾಧನೆ ಮಾಡಿದ್ದೀರಿ ಎಂದು ಜನರಿಗೆ ತಿಳಿಸಿ: ರಾಜ್ಯ ಸರಕಾರದ ವಿರುದ್ಧ ಎನ್. ರವಿಕುಮಾರ್ ಕಿಡಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    23 ಕೋಟಿ ಹಣ ವಂಚನೆ ಆರೋಪ: ಕೊಳಗೇರಿ ಅಭಿವೃದ್ಧಿ ಮಂಡಳಿ ಕಚೇರಿ, ಅಧಿಕಾರಿಗಳ ಮನೆಗೆ ಲೋಕಾ ದಾಳಿ
    Next Article
    DAY – 73 : Insta 75 Days Revision Plan-2026 : Modern India Full Syllabus

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment