Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮದ್ದೂರು | ಮದ್ಯಪಾನ ಮಾಡುವಾಗ ಜಗಳ ; ಯುವಕನ ಕೊಲೆಯಲ್ಲಿ ಅಂತ್ಯ

    Source: Nudikarnataka

    21 May 2026, 03:10 AM
    4 weeks ago

    ವರದಿ : ಪ್ರಭು ವಿ ಎಸ್ ಬಾರಿನಲ್ಲಿ ಕೂತು ಮದ್ಯಪಾನ ಮಾಡುತ್ತಿದ್ದ ಯುವಕರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಕೊಂಡಿದೆ. ಮದ್ದೂರು ತಾಲೂಕಿನ ಚುಂಚಗಳ್ಳಿ ಗ್ರಾಮದ ಸುನೀಲ್ (29) ಕೊಲೆಯಾದ ಯುವಕ. ಘಟನೆ ವಿವರ ಸುನೀಲ್ ತನ್ನ ಸ್ನೇಹಿತರಾದ ಸತೀಶ್, ಸಿದ್ದರಾಜು ಅವರೊಂದಿಗೆ ಮಂಗಳವಾರ ರಾತ್ರಿ 9.30ರ ವೇಳೆಗೆ ಕೆ.ಹೊನ್ನಲಗೆರೆಯ ದೀಪ ಬಾರ್ ನಲ್ಲಿ ಮದ್ಯಪಾನ ಮಾಡುವ ವೇಳೆಗೆ ಅಜ್ಜಹಳ್ಳಿ ಗ್ರಾಮದ ನಿಶಾಂತ್ ಮತ್ತು ಆತನ ಸ್ನೇಹಿತರು ಆಗಮಿಸಿದ್ದಾರೆ. ನಿಶಾಂತ್ ಕ್ಯಾಷಿಯರ್ ಜೊತೆಗೆ ಕೆಲಕಾಲ ಮಾತಿನ ಚಕಮಕಿ ನಡೆದಿದೆ.ಬಳಿಕ ಸುನೀಲ್ […] The post ಮದ್ದೂರು | ಮದ್ಯಪಾನ ಮಾಡುವಾಗ ಜಗಳ ; ಯುವಕನ ಕೊಲೆಯಲ್ಲಿ ಅಂತ್ಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದೇಶದ ಅಭಿವೃದ್ದಿ ಕಾರ್ಮಿಕರ ಶ್ರಮದ ಮೇಲೆ ನಿಂತಿದೆ : ಡಾ.ಕುಮಾರ
    Next Article
    ಸರ್ಕಾರಗಳ ಸಾಧನೋತ್ಸವ……

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment