Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಊರಿನ ಜನರ ಕನಸಿಗೆ ಕೊಳ್ಳಿ ಇಡಬೇಡಿ: ಶಾಲೆ ಮುಚ್ಚಲು ಮುಂದಾದ ಸರಕಾರದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

    Source: HOSADIGANTHA

    23 May 2026, 08:40 PM
    2 weeks ago

    ಹೊಸ ದಿಗಂತ ವರದಿ, ಬೆಳಗಾವಿ : ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ಬೆಳಗಾವಿ ತಾಲೂಕಿನ ಹಳ್ಳೂರ ಶಾಲೆ ಮುಚ್ಚಿ ಸುಳೆಬಾವಿ ಶಾಲೆಗೆ ವಿಲೀನಗೊಳಿಸುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ಬುಧವಾರ ಗ್ರಾಮಸ್ಥರು, ವಿದ್ಯಾರ್ಥಿಗಳು ಸರ್ಕಾರಿ ಶಾಲೆಯ ಎದರು ಸರ್ಕಾರದ ವಿರುದ್ದ ಪ್ರತಿಭಟನೆಯನ್ನು ನಡೆಸಿದರು. ನಮ್ಮೂರ ಸರ್ಕಾರಿ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚಿಸುವುದಕ್ಕೆ ಬಿಡುವುದಿಲ್ಲ ಎಂದು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸರ್ಕಾರಕ್ಕೆ ಪ್ರತಿಭಟನೆಯ ಮೂಲಕ ಎಚ್ಚರಿಕೆ ನೀಡಿದರು. ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟ ಈ ವೇಳೆ ಪ್ರತಿಭಟನೆಯನ್ನು ಉದ್ದೇಶಿಸಿ ಶಿಕ್ಷಣ ಉಳಿಸಿ ಸಮಿತಿಯ […] The post ಊರಿನ ಜನರ ಕನಸಿಗೆ ಕೊಳ್ಳಿ ಇಡಬೇಡಿ: ಶಾಲೆ ಮುಚ್ಚಲು ಮುಂದಾದ ಸರಕಾರದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Fitness Mind | ‘ನಾಳೆಯಿಂದ ಶುರು ಮಾಡೋಣ’ ಅನ್ನೋ ಹ್ಯಾಬಿಟ್ ಬಿಡೋದು ಹೇಗೆ?
    Next Article
    ಬಿಡದಿ ಟೌನ್‌ಶಿಪ್ ಯೋಜನೆಗೆ ರೈತರ ಸಮ್ಮತಿ: ಜೂನ್ ಮೊದಲ ವಾರದಲ್ಲಿ ಪರಿಹಾರ ವಿತರಣೆ ಎಂದ ಡಿಕೆ ಶಿವಕುಮಾರ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment