Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯಪಾಲರು ಇಲ್ಲದಿದ್ದರೂ ಸಿಎಂ ರಾಜೀನಾಮೆ ನೀಡಬಹುದೇ? ಸಂವಿಧಾನ ಏನು ಹೇಳುತ್ತೆ?

    Source: Guaranteenws

    30 May 2026, 08:16 PM
    1 week ago

    ಬೆಂಗಳೂರು, ಮೇ 28: ಕರ್ನಾಟಕದ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆ ಬಿರುಸುಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜೀನಾಮೆ ನೀಡಲಿದ್ದಾರೆ. ಆದರೆ, ಇದೇ ಹೊತ್ತಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಿಢೀರ್ ಮುಂಬೈಗೆ ಪ್ರಯಾಣ ಬೆಳೆಸಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ. ರಾಜ್ಯಪಾಲರು ಬೆಂಗಳೂರಿನಲ್ಲಿ ಇಲ್ಲದ ಈ ಸಮಯದಲ್ಲಿ ಮುಖ್ಯಮಂತ್ರಿಗಳು ಅವರ ಹಾಜರಾತಿ ಇಲ್ಲದೆಯೇ ಅಧಿಕೃತವಾಗಿ ರಾಜೀನಾಮೆ ನೀಡಬಹುದೇ? ಎಂಬ ಕಾನೂನಾತ್ಮಕ ಪ್ರಶ್ನೆಗಳು ಈಗ ಎದ್ದಿವೆ. ಸಾಂವಿಧಾನಿಕ ನಿಯಮಗಳ ಪ್ರಕಾರ, ಮುಖ್ಯಮಂತ್ರಿ ರಾಜೀನಾಮೆ ನೀಡಲು ರಾಜ್ಯಪಾಲರು ಭೌತಿಕವಾಗಿ ಎದುರಲ್ಲೇ ಇರಬೇಕು ಎಂಬ ಯಾವುದೇ ಕಡ್ಡಾಯ ನಿಯಮ ಇಲ್ಲ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವಿದಾಯ ಬ್ರೇಕ್ ಫಾಸ್ಟ್ ಮೀಟಿಂಗ್‌ನಲ್ಲಿ ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆಶಿ
    Next Article
    ವಿಂಡ್ ಟನಲ್ ರಸ್ತೆ ಅಂಡರ್‌ಪಾಸ್ ವೇಗಕ್ಕೆ ಜಿಬಿಎ ಡೆಡ್‌ಲೈನ್: ಮಹೇಶ್ವರ್ ರಾವ್ ಖಡಕ್ ವಾರ್ನಿಂಗ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment