Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹೈಕಮಾಂಡ್ ಹೊರೆಯಿಳಿಸಿದ ಸಿದ್ದು ನಡೆ..!

    Source: Guaranteenws

    31 May 2026, 04:26 PM
    6 days ago

    ದೆಹಲಿಯ ಹೈಕಮಾಂಡ್ ಪಾಲಿಗೆ ರಾಜ್ಯ ಕಾಂಗ್ರೆಸ್ ಸದಾ ಸಂಜೀವಿನಿ. ದೇಶದ ರಾಜಕೀಯದಲ್ಲಿ 2014ರಿಂದ ಇಲ್ಲಿಯವರೆಗೂ ನಡೆದ ಚುನಾವಣೆಗಳಲ್ಲಿ ಕಾಂಗ್ರೆಸ್ ಮುಗ್ಗರಿಸಿ, ಮುಗ್ಗರಿಸಿ ಮತ್ತೆ-ಮತ್ತೆ ಬಿದ್ದಿದ್ದೆ ಜಾಸ್ತಿ..ಪೆಟ್ಟಾದ ಸ್ಥಳಕ್ಕೆ ಮತ್ತೆ ಮತ್ತೆ ಪೆಟ್ಟಾಗಿ ಈ ಜೀವನವೇ (ರಾಜಕೀಯ) ಬೇಡ ಅನ್ನೋ ನಿರ್ಧಾರಕ್ಕೆ ಬಂದ ಹೈಕಮಾಂಡ್‌‌‌ಗೆ ಕರ್ನಾಟಕ ಕಾಂಗ್ರೆಸ್ ರಾಜಕೀಯವಾಗಿ ಬದುಕುವ ಚೈತನ್ಯ ಕೊಟ್ಟಿದೆ. ಈಗಲೂ ದೇಶದ ಕಾಂಗ್ರೆಸ್‌ಗೆ ಮತ್ತೆ ರಾಜಕೀಯದಲ್ಲಿ ಉತ್ಸಾಹ ತುಂಬಿದ್ದು ಇದೇ ಕಾಂಗ್ರೆಸ್..ಇದೇ ಸಿದ್ದರಾಮಯ್ಯ …ಡಿಕೆ ಶಿವಕುಮಾರ್..ಡಾ.ಜಿ ಪರಮೇಶ್ವರ್.. ದೇಶದಲ್ಲಿ ಯುಪಿಎ ಸರ್ಕಾರ ಉತ್ತುಂಗ ಸ್ಥತಿಯಲ್ಲಿದ್ದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ 
    Next Article
    ಮನಾಂಗ್‌ನಲ್ಲಿ ಆಸ್ಪತ್ರೆ ಕಟ್ಟಡಕ್ಕೆ ಭಾರತ-ನೇಪಾಳ ಭೂಮಿಪೂಜೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment