Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಲೋಕಭವನಕ್ಕೆ ಶಿಫ್ಟ್: ಡಿ.ಕೆ. ಶಿವಕುಮಾರ್ ಕೊಟ್ಟ ಕಾರಣವೇನು?

    Source: HOSADIGANTHA

    31 May 2026, 08:34 PM
    6 days ago

    ಹೊಸ ದಿಗಂತ ಡಿಜಿಟಲ್ ಡೆಸ್ಕ್: ಜೂನ್ 3ರಂದು ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆಯಬೇಕಿದ್ದ ಮುಖ್ಯಮಂತ್ರಿ ಪ್ರಮಾಣ ವಚನ ಕಾರ್ಯಕ್ರಮವನ್ನು ಲೋಕಭವನಕ್ಕೆ ಸ್ಥಳಾಂತರಿಸಲಾಗಿದೆ. ಈ ಕುರಿತು ಮಾತನಾಡಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್, ಬೆಂಗಳೂರಿನ ನಾಗರಿಕರಿಗೆ ತೊಂದರೆಯಾಗಬಾರದು. ಈ ಕಾರ್ಯಕ್ರಮಕ್ಕೆ ಹೊರಗಡೆಯಿಂದ ಹೆಚ್ಚಿನ ವಾಹನ ಆಗಮಿಸಿ ಸಂಚಾರ ದಟ್ಟಣೆ ಆಗಬಾರದು ಎಂಬ ಕಾರಣಕ್ಕೆ ಲೋಕಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮವನ್ನು ಸರಳವಾಗಿ ಮಾಡಲು ನಿರ್ಧರಿಸಲಾಗಿದ್ದು, ಹೆಚ್ಚಿನ ಜನ ಸೇರಲು ಆಗುವುದಿಲ್ಲ. […] The post ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಲೋಕಭವನಕ್ಕೆ ಶಿಫ್ಟ್: ಡಿ.ಕೆ. ಶಿವಕುಮಾರ್ ಕೊಟ್ಟ ಕಾರಣವೇನು? appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಐಪಿಎಲ್ ಫೈನಲ್ ಮ್ಯಾಚ್ ಗೆ ಮೋದಿ ಸ್ಟೇಡಿಯಂ ಸಜ್ಜು: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದ ಆರ್​​ಸಿಬಿ
    Next Article
    Mains Manthan: Bridge Course for UPSC Mains 2026 | GS 1, GS 2, GS 3, GS 4 and Essay

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment