Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಚಲುವರಾಯಸ್ವಾಮಿ ಅವರಿಗೆ ಉನ್ನತ ಅಧಿಕಾರ ಸಿಗಲಿ : ತ್ಯಾಗರಾಜು

    Source: Nudikarnataka

    01 Jun 2026, 03:45 PM
    5 days ago

    ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ರವರ 66ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಶ್ರೀ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ವಿಶೇಷವಾದ ಪೂಜೆ ಸಲ್ಲಿಸಿ, ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿರುವ ಬೆಳಗಿನ ಉಪಹಾರ ವಿತರಿಸಿ, ವಾರ್ಡಿನ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಸೇವಾಕಿರಣ ವೃದ್ಧರಿಗೆ ಹಣ್ಣು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ, ತಾ.ಪಂ. ಮಾಜಿ ಅಧ್ಯಕ್ಷ ತ್ಯಾಗರಾಜು ಮಾತನಾಡಿ, ಸದ್ಯದಲ್ಲಿಯೇ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು […] The post ಚಲುವರಾಯಸ್ವಾಮಿ ಅವರಿಗೆ ಉನ್ನತ ಅಧಿಕಾರ ಸಿಗಲಿ : ತ್ಯಾಗರಾಜು appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
    Next Article
    ಮಂಡ್ಯ | ಜೂ.20 ರಿಂದ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್)

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment