Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ನೀಡಿ ಶುಭ ಕೋರಿದ ಬಿ.ಆರ್.ರಾಮಚಂದ್ರ

    Source: Nudikarnataka

    01 Jun 2026, 02:34 PM
    5 days ago

    ಮಂಡ್ಯ ತಾಲ್ಲೂಕಿನ ಕೆರೆಗೋಡು ಹೋಬಳಿ ಮಾರಗೌಡನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲಾ ಮಕ್ಕಳಿಗೆ ಶೈಕ್ಷಣಿಕ ವರ್ಷಕ್ಕೆ ಸ್ವಾಗತ ಕಾರ್ಯಕ್ರಮದಲ್ಲಿ ಶ್ರೀ ಶಂಭು ಸೇವಾ ಟ್ರಸ್ಟ್ ವತಿಯಿಂದ ಉಚಿತವಾಗಿ ಶಾಲಾ ಬ್ಯಾಗ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಟ್ರಸ್ಟ್ ಅಧ್ಯಕ್ಷ, ಮನ್ಮುಲ್ ನಿರ್ದೇಶಕ ಬಿ.ಆರ್.ರಾಮಚಂದ್ರ,ಇಂದಿನಿಂದ ಶಾಲೆಗಳು ಆರಂಭವಾಗುತ್ತಿದ್ದು, ಮಕ್ಕಳು ಚೆನ್ನಾಗಿ ಓದಿ ಉತ್ತಮ ಶಿಕ್ಷಣ ಪಡೆಯಲಿ ಎಂದು ಶುಭ ಕೋರಿದರು. ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಬೂದನೂರು ಸ್ವಾಮಿ,ಮಂಡ್ಯ ನಗರ ಘಟಕ ಅಧ್ಯಕ್ಷ ಬೋರೇಗೌಡ,ಎಸ್.ಡಿ.ಎಂ.ಸಿ […] The post ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ನೀಡಿ ಶುಭ ಕೋರಿದ ಬಿ.ಆರ್.ರಾಮಚಂದ್ರ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸುಮಲತಾ ಅಂಬರೀಶ್ ಗೆ ರಾಜ್ಯಸಭಾ ಸ್ಥಾನ ನೀಡಿ ; ಶಶಿಕುಮಾರ್
    Next Article
    ಸೂತಕದ ಹೇಳಿಕೆ ಚಲುವರಾಯಸ್ವಾಮಿಗೆ ಶೋಭೆ ತರುವುದಿಲ್ಲ : ಸುರೇಶ್ ಗೌಡ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment