Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಾವಣಗೆರೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲ ಎಲ್.ಎಚ್.ಅರುಣಕುಮಾರ್ ಮನವಿ

    Source: Suddidina

    02 Jun 2026, 09:39 AM
    4 days ago

    ಸುದ್ದಿದಿನಡೆಸ್ಕ್:ದಾವಣಗೆರೆಮಹಾನಗರದಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ ಮಾಡುವ ಮುನ್ನ ಪೂರ್ವಭಾವಿಯಾಗಿ ಒಂದಿಷ್ಟು ಮಾಹಿತಿಯ ಅಗತ್ಯವಿದೆ. ದಾವಣಗೆರೆ ಅತ್ಯಂತ ನಿಖರವಾಗಿ ಕರ್ನಾಟಕದ ಮಧ್ಯಭಾಗದಲ್ಲಿದೆ. ಅದ್ದರಿಂದ ಈ ನಗರವನ್ನೇ ಕರ್ನಾಟಕ ರಾಜಧಾನಿಯನ್ನಾಗಿ ಮಾಡಬೇಕೆಂಬ ಮಹಾದಾಸೆಯನ್ನು ಕರ್ನಾಟಕ ಏಕೀಕರಣಕ್ಕೂ ಮುಂಚೆಯೇ ಹೊಂದಲಾಗಿತ್ತು ಎಂದು ಜಿಲ್ಲಾ ವಕೀಲರ ಸಂಘ ನಿಕಟಪೂರ್ವ ಅಧ್ಯಕ್ಷರಾದ ಎಲ್.ಎಚ್.ಅರುಣಕುಮಾರ್ ಅವರು ಹೇಳಿದ್ದಾರೆ. ರಾಷ್ಟ್ರನಾಯಕರಾದ ಎಸ್.ನಿಜಲಿಂಗಪ್ಪ, ಖ್ಯಾತ ಪತ್ರಕರ್ತ, ಲೇಖಕ, ಕನ್ನಡಾಭಿಮಾನಿ ಪಾಟೀಲ್ ಪುಟ್ಟಪ್ಪನವರೂ ಸೇರಿದಂತೆ ಅನೇಕ ಮಹನೀಯರು ದಾವಣಗೆರೆಯನ್ನು ರಾಜಧಾನಿಯಾಗಿ ಮಾಡಬೇಕೆಂಬ ಆಸೆಯನ್ನು ಹೊಂದಿದ್ದರು. ಆದರೆ, ಕಾರಣಾಂತರಗಳಿಂದ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕುಂಬಳಕಾಯಿ ಬೀಜದಲ್ಲಿ ‘ ಜೀವ ಸಂಜೀವಿನಿ’ : ಮಿಸ್ ಮಾಡ್ದೆ ಓದಿ ; ಆರೋಗ್ಯದ ಗುಟ್ಟು ತಿಳಿಯಿರಿ
    Next Article
    ಬಸವೇಶ್ವರ ವೈದ್ಯಕೀಯ ವಿದ್ಯಾಲಯದ 103 ಸ್ನಾತಕ, 41 ಸ್ನಾತಕೋತ್ತರ ಪದವೀಧರರಿಗೆ ಪ್ರಮಾಣ ಪತ್ರ ವಿತರಣೆ 

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment