Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಾವಣಗೆರೆ|ಗುರಿ ಇದ್ದರೆ ಮಾತ್ರ ಸಾಧನೆ ಸಾಧ್ಯ: ಡಾ.ಎಚ್.ಬಸವನಗೌಡ

    Source: Dinamana

    02 Jun 2026, 01:36 PM
    4 days ago

    ದಾವಣಗೆರೆ : ಪ್ರತಿಯೊಬ್ಬರ ಜೀವನದಲ್ಲಿ ಸ್ಪಷ್ಟವಾದ ಗುರಿ ಇದ್ದರೆ ಮಾತ್ರ ಸಾಧನೆ ಮಾಡಲು ಸಾಧ್ಯ. ವೈದ್ಯರ ಜೀವನದಲ್ಲಿ ಪ್ರತಿದಿನವೂ ಕಲಿಕೆಯ ದಿನವಾಗಿದ್ದು, ತಮ್ಮನ್ನು ಬೆಳೆಸಿದ ಪೋಷಕರು ಹಾಗೂ ಶಿಕ್ಷಣ ನೀಡಿದ ಗುರುಗಳನ್ನು ಎಂದಿಗೂ ಮರೆಯಬಾರದು ಎಂದು ಮೈಸೂರಿನ ಜೆಎಸ್‌ಎಸ್ ವೈದ್ಯಕೀಯ ಮಹಾವಿದ್ಯಾಲಯದ ಉಪಕುಲಪತಿ ಡಾ. ಎಚ್. ಬಸವನಗೌಡ ಹೇಳಿದರು. ನಗರದ ಬಾಪೂಜಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಜೆ.ಜೆ.ಎಂ. ವೈದ್ಯಕೀಯ ಮಹಾವಿದ್ಯಾಲಯದ 61ನೇ ಪದವಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ನಮ್ಮಲ್ಲಿರುವ ದೌರ್ಬಲ್ಯಗಳು ಸಾಧನೆಗೆ ಅಡ್ಡಿಯಾಗಬಾರದು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಹಿಮಾಲಯ ಬೇಬಿ ಕೇರ್ ನಿಂದ ದಿನನಿತ್ಯದ ಸ್ನಾನದ ಸಮಯಕ್ಕೆ ವಿಶೇಷ ಚರ್ಮದ ಆರೈಕೆ
    Next Article
    ಅಧಿಕ ಮಾಸದ ಆಚರಣೆಯಿಂದ ಮೋಕ್ಷಾದಿಪುರುಷಾರ್ಥಗಳು ಲಭಿಸುವುದು:ಶ್ರೀ ವೇ|ಪಂ||ಗೋಪಾಲಾಚಾರ್ಯ ಮಣ್ಣೂರ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment