Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕೈದಿಗಳಿಬ್ಬರ ನಡುವೆ ಮಾರಾಮಾರಿ: ಓರ್ವನಿಗೆ ಚೂರಿ ಇರಿತ

    Source: HOSADIGANTHA

    02 Jun 2026, 08:37 AM
    4 days ago

    ಹೊಸದಿಗಂತ ವರದಿ ಮಡಿಕೇರಿ: ನಗರದ ಹೊರವಲಯದ ಕರ್ಣಂಗೇರಿಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳಿಬ್ಬರ ನಡುವೆ ನಡೆದ ಮಾರಾಮಾರಿ ಸಂದರ್ಭ ಓರ್ವ ಮತ್ತೊಬ್ಬನಿಗೆ ಚೂರಿಯಿಂದ ಇರಿದ ಪರಿಣಾಮ ಗಂಭೀರ ಗಾಯಗೊಂಡಿರುವ ಗಾಯಾಳುವನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಟಿ. ಶೆಟ್ಟಿಗೇರಿಯ ನಾಲ್ವರು ಸಿವಿಲ್ ಪ್ರಕರಣದಲ್ಲಿ ಬಂಧಿಗಳಾಗಿ ಕಾರಾಗೃಹದಲ್ಲಿದ್ದರು. ಈ ಪೈಕಿ ಅಡುಗೆ ಕೋಣೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಹೇಮಂತ್ ಹಾಗೂ ರಾಜೇಶ್ ಎಂಬವರುಗಳ ನಡುವೆ ಜಗಳವೇರ್ಪಟ್ಟು ಮಾರಾಮಾರಿ ನಡೆದಿದೆ. ಈ ಸಂದರ್ಭ ರಾಜೇಶ್ ಚೂರಿಯಿಂದ ಹೇಮಂತ್‌’ಗೆ […] The post ಕೈದಿಗಳಿಬ್ಬರ ನಡುವೆ ಮಾರಾಮಾರಿ: ಓರ್ವನಿಗೆ ಚೂರಿ ಇರಿತ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ನನಗೆ ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ನಿರ್ಧಾರ- ಆರ್.ವಿ ದೇಶಪಾಂಡೆ
    Next Article
    ಯತೀಂದ್ರ ಸಿದ್ದರಾಮಯ್ಯರನ್ನು ಡಿಸಿಎಂ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment