Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಿಜೆಪಿಗೆ ಗುಡ್ ಬೈ ಹೇಳಿದ ತಮಿಳುನಾಡಿನ ಅಣ್ಣಾಮಲೈ: ಬಿಜೆಪಿ ತೊರೆದಿದ್ದಕ್ಕೆ ಕಾರಣವೇನು?

    Source: Guaranteenws

    02 Jun 2026, 07:25 PM
    4 days ago

    ತಮಿಳುನಾಡಿನ ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ರಾಜಕೀಯ ವಲಯದಲ್ಲಿ ದೊಡ್ಡ ತರಂಗವನ್ನೇ ಸೃಷ್ಟಿಸಿದ್ದಾರೆ. ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ವರಿಷ್ಠರೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಬಳಿಕ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಕಳೆದ ವರ್ಷವೇ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿದಿದ್ದ ಅಣ್ಣಾಮಲೈ ಅವರು, ಕಳೆದ ಕೆಲವು ತಿಂಗಳುಗಳಿಂದ ಪಕ್ಷದೊಳಗಿನ ಬೆಳವಣಿಗೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಎಐಎಡಿಎಂಕೆ ಜೊತೆಗಿನ ಬಿಜೆಪಿಯ ಮೈತ್ರಿ ಮತ್ತು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರಾಜ್ಯದಲ್ಲಿ ಮತ್ತೆ ಭಾರೀ ಮಳೆ! ಐಎಂಡಿ ಆರೆಂಜ್ ಅಲರ್ಟ್ ಘೋಷಣೆ
    Next Article
    ತಮಿಳುನಾಡಿನ ಖಾಸಗಿ ಶಾಲೆಗಳ ಶುಲ್ಕ ಸುಲಿಗೆ ವಿರುದ್ಧ ವಿಜಯ್ ಸಮರ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment