Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೈಶುಗರ್ ಅಕ್ರಮ ಆರೋಪ : ಶ್ವೇತಪತ್ರ ಹೊರಡಿಸಲು ಒತ್ತಾಯ

    Source: Nudikarnataka

    02 Jun 2026, 01:56 PM
    4 days ago

    ಮೈಶುಗರ್ ಕಾರ್ಖಾನೆಯ ಆಡಳಿತ ಮಂಡಳಿಯಲ್ಲಿನ ಅಕ್ರಮಗಳನ್ನು ಜಿಲ್ಲೆಯ ರೈತರ ಮುಂದಿಡಲು ಶ್ವೇತಪತ್ರ ಹೊರಡಿಸುವಂತೆ ಮೈಶುಗರ್ ಉಳಿಸಿ ಹೋರಾಟ ಸಮಿತಿಯ ಮುಖಂಡ ಅಣ್ಣೇಗೌಡ ಆಗ್ರಹಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರ ಹಣ ಲೂಟಿ ಹೊಡೆಯುತ್ತಿರುವ ಕಾರ್ಖಾನೆಯ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರು ಕಳೆದ ಎರಡು ವರ್ಷಗಳಿಂದ ಮೈಶುಗರ್ ಕಾರ್ಖಾನೆಯನ್ನು ನಷ್ಟದ ಪ್ರಪಾತಕ್ಕೆ ತಳ್ಳಿದ್ದಾರೆ. ಇದನ್ನು ಪ್ರಶ್ನೆ ಮಾಡುವ ರೈತರ ವಿರುದ್ಧ ಕಿಡಿಗೇಡಿಗಳು ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಕಾರ್ಖಾನೆ ಉಳಿಸಿ ಎಂದ ನಮ್ಮನ್ನು ಕಿಡಿಗೇಡಿಗಳು ಎನ್ನುವುದು ಎಷ್ಟು ಸರಿ ಎಂದು […] The post ಮೈಶುಗರ್ ಅಕ್ರಮ ಆರೋಪ : ಶ್ವೇತಪತ್ರ ಹೊರಡಿಸಲು ಒತ್ತಾಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಈಶ್ವರ ಖಂಡ್ರೆಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಒತ್ತಾಯ
    Next Article
    ತಾಕತ್ತಿದ್ರೆ ನಮ್ಮ ನಾಲಿಗೆ ಕತ್ತರಿಸಿ : ಸುರೇಶ್ ಗೌಡರಿಗೆ ಜಿಲ್ಲಾ ಕಾಂಗ್ರೆಸ್ ನಾಯಕರ ಸವಾಲು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment