Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹರಿಹರ ಪಂಚಮಸಾಲಿ ಮಠದಲ್ಲಿ ನಿಷೇಧಾಜ್ಞೆ ಜಾರಿ : ಸಭೆ-ಸಮಾರಂಭಗಳಿಗೆ ನಿರ್ಬಂಧ

    Source: Dinamana

    03 Jun 2026, 10:20 AM
    3 days ago

    ದಾವಣಗೆರೆ, ಜೂನ್ 02 :  ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀ ಪಂಚಮಸಾಲಿ ಮಠದ ಆವರಣದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ  ಜೂನ್‌ 01 ರಿಂದ 15 ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. Read also : ಹೊರದೇಶಗಳ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾತಂಡಗಳ ಆಯ್ಕೆ : ಕಲಾವಿದರಿಂದ ಅರ್ಜಿ ಆಹ್ವಾನ ಈ ಸಮಯದಲ್ಲಿ ಮಠದ ಆವರಣದಲ್ಲಿ ಧಾರ್ಮಿಕ ಪೂಜಾ ಕಾರ್ಯಗಳನ್ನು ಹೊರತುಪಡಿಸಿ, ಯಾವು ದೇ ರೀತಿಯ ಸಭೆ, ಸಮಾರಂಭಗಳು ಹಾಗೂ ಪತ್ರಿಕಾ ಗೋಷ್ಠಿಗಳನ್ನು ನಡೆಸುವಂತಿಲ್ಲವೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜೆ.ಎಂ. […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ದಾವಣಗೆರೆ ವಿಶ್ವವಿದ್ಯಾಲಯದಿಂದ ಭಾಷಾಂತರ,ಅನುವಾದ ಕೌಶಲ್ಯ ತರಬೇತಿ ಶಿಬಿರ
    Next Article
    ಹೊರದೇಶಗಳ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾತಂಡಗಳ ಆಯ್ಕೆ : ಕಲಾವಿದರಿಂದ ಅರ್ಜಿ ಆಹ್ವಾನ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment