Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಇಡೀ ಜೀವನವನ್ನೇ ಪಕ್ಷದಲ್ಲಿ ಕಳೆದರೂ ಖರ್ಗೆಯನ್ನು ಸಿಎಂ ಮಾಡದ ಕಾಂಗ್ರೆಸ್: ಕೇಂದ್ರ ಸಚಿವ ರಾಮದಾಸ್ ಅಠವಲೆ

    Source: HOSADIGANTHA

    03 Jun 2026, 01:55 PM
    3 days ago

    ಹೊಸ ದಿಗಂತ ವರದಿ,ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಡೀ ತಮ್ಮ ಜೀವನವನ್ನೇ ಕಾಂಗ್ರೆಸ್ ಪಕ್ಷದಲ್ಲಿ ಕಳೆದಿದ್ದಾರೆ. ಆದರೆ ಹಿಂದೆ ಹಲವು ಅವಕಾಶಗಳು ಇದ್ದರೂ ಕಾಂಗ್ರೆಸ್ ಪಕ್ಷ ಅವರನ್ನು ಮುಖ್ಯಮಂತ್ರಿ ಮಾಡಲಿಲ್ಲ ಎಂದು ಕೇಂದ್ರ ಸಾಮಾಜಿಕ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್ ಅಠವಲೆ ಹೇಳಿದರು. ಅವಕಾಶ ದೊರೆತರು ಸಿಎಂ ಮಾಡಲಿಲ್ಲ ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಎಲ್ಲಾ ರಂಗಗಳಲ್ಲೂ ವಿಫಲವಾಗಿದೆ ಎಂಬ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿ, ಕರ್ನಾಟಕದ ಕಾಂಗ್ರೆಸ್ ಹಿರಿಯ […] The post ಇಡೀ ಜೀವನವನ್ನೇ ಪಕ್ಷದಲ್ಲಿ ಕಳೆದರೂ ಖರ್ಗೆಯನ್ನು ಸಿಎಂ ಮಾಡದ ಕಾಂಗ್ರೆಸ್: ಕೇಂದ್ರ ಸಚಿವ ರಾಮದಾಸ್ ಅಠವಲೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಿಎಂ ಪದಗ್ರಹಣ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್, ವಾಹನ ಸಂಚಾರ ಬದಲಾವಣೆ
    Next Article
    ನಾಳೆ ಮುಖ್ಯಮಂತ್ರಿಯಾಗಿ ಡಿಕೆಶಿ ಪದಗ್ರಹಣ: ನೆಲಮಂಗಲದಲ್ಲಿ ಸಿದ್ಧವಾಗುತ್ತಿದೆ ಬರೋಬ್ಬರಿ 10 ಲಕ್ಷ ಲಾಡು!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment