Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ತೆಂಕನಿಡಿಯೂರು ಕಾಲೇಜು: ಸಂಶೋಧನಾ ವಿಷಯ ಆಯ್ಕೆ ಕುರಿತು ಉಪನ್ಯಾಸ

    Source: nammaudupi

    04 Jun 2026, 10:47 AM
    2 days ago

    ಮಲ್ಪೆ, ಜೂ.3: ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾಣಿಜ್ಯ ಸ್ನಾತಕೋತ್ತರ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶ ಸಂಯುಕ್ತ ಆಶ್ರಯದಲ್ಲಿ ಸಂಶೋಧನಾ ಕಲ್ಪನೆಯಿಂದ ಸಂಶೋಧನಾ ವಿಷಯದವರೆಗೆ: ಪರಿಣಾಮಕಾರಿ ವಿಷಯ ಆಯ್ಕೆಯ ತಂತ್ರಗಳು ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಜೂನ್ 2 ರಂದು ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನಿತ್ಯಾನಂದ ವಿ. ಗಾಂವ್ಕರ್ ವಹಿಸಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಪ್ರೊ. ಬಿಂದು ಟಿ., ಸಹಾಯಕ […] The post ತೆಂಕನಿಡಿಯೂರು ಕಾಲೇಜು: ಸಂಶೋಧನಾ ವಿಷಯ ಆಯ್ಕೆ ಕುರಿತು ಉಪನ್ಯಾಸ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಉಡುಪಿ, ದಕ್ಷಿಣ ಕನ್ನಡ: ಭಾರೀ ಮಳೆ ಸಾಧ್ಯತೆ
    Next Article
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment