Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಯುವಜನರಿಗೆ ನಾಲ್ವಡಿ ಆದರ್ಶ ಸದಾ ಸ್ಫೂರ್ತಿ : ಬಿ.ಸಿ. ಶಿವಾನಂದಮೂರ್ತಿ

    Source: Nudikarnataka

    05 Jun 2026, 08:36 AM
    1 day ago

    ಮಂಡ್ಯ : ಯುವಕರು ನಾಲ್ವಡಿ ಕೃಷ್ಣರಾಜ ಒಡೆಯರವರ ದೂರದೃಷ್ಟಿ, ಶಿಕ್ಷಣಪರತೆ, ಮತ್ತು ಸಾಮಾಜಿಕ ನ್ಯಾಯದ ಚಿಂತನೆಗಳನ್ನು ಕಡ್ಡಾಯವಾಗಿ ತಿಳಿದುಕೊಳ್ಳಬೇಕು. ಅವರು ಆಧುನಿಕ ಮೈಸೂರು ಸಂಸ್ಥಾನದ ನಿರ್ಮಾಪಕರಾಗಿದ್ದು, ಯುವಜನರಿಗೆ ಅವರ ಆದರ್ಶಗಳು ಸದಾ ಸ್ಫೂರ್ತಿಯಾಗಿವೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಬಿ. ಸಿ. ಶಿವಾನಂದಮೂರ್ತಿ ರವರು ತಿಳಿಸಿದರು. ಇಂದು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ […] The post ಯುವಜನರಿಗೆ ನಾಲ್ವಡಿ ಆದರ್ಶ ಸದಾ ಸ್ಫೂರ್ತಿ : ಬಿ.ಸಿ. ಶಿವಾನಂದಮೂರ್ತಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದಲಿತ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ನೀಡಿ : ದೀಪಕ್
    Next Article
    ಹದಗೆಟ್ಟ ಆರ್ಥಿಕ ಪರಿಸ್ಥಿತಿ | 12,000 ಕೋಟಿ ಮೌಲ್ಯದ NHPC, BHEL, Coal India ಷೇರುಗಳ ಮಾರಾಟಕ್ಕೆ ಮುಂದಾದ ಮೋದಿ ಸರ್ಕಾರ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment