Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಮುಖ ಕೃತಿಗಳ ಮರು ಮುದ್ರಣ : ಸಾರ್ವಜನಿಕರಿಂದ ಅಭಿಪ್ರಾಯಕ್ಕೆ ಆಹ್ವಾನ

    Source: Dinamana

    04 Jun 2026, 08:37 AM
    2 days ago

    ದಾವಣಗೆರೆ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಈ ಹಿಂದೆ ಮುದ್ರಣಗೊಂಡು, ಪ್ರಸ್ತುತ ಮಾರುಕಟ್ಟೆಯಲ್ಲಿ ಲಭ್ಯವಿಲ್ಲದ ಕೆಲವು ಪ್ರಮುಖ ಕೃತಿಗಳನ್ನು ಮರು ಮುದ್ರಣ ಮಾಡಲು ನಿರ್ಧರಿಸಿದೆ. ಈ ಸಂಬಂಧ ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರಿಂದ ಕೋರಿಕೆ ಮತ್ತು ಅಭಿಪ್ರಾಯಗಳನ್ನು ಆಹ್ವಾನಿಸಲಾಗಿದೆ , ಸಾಹಿತ್ಯಾಸಕ್ತರು ಇಲಾಖೆಯ ಅಧಿಕೃತ ಜಾಲತಾಣವಾದ Kannadasiri.karnataka.gov.in ಗೆ ಭೇಟಿ ನೀಡಿ ತಮ್ಮ  ಅಮೂಲ್ಯವಾದ ಸಲಹೆ ಮತ್ತು ಕೋರಿಕೆಗಳನ್ನು ದಾಖಲಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. Read also : ಗಾಂಧಾರಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸಿಎಂ ಬದಲಾವಣೆ: ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಒಪ್ಪಿದ್ದಾರೆ- ಕೆ.ಎನ್ ರಾಜಣ್ಣ
    Next Article
    ಗಾಂಧಾರಿ ವಿದ್ಯೆ ಕಲಿಕೆಯಿಂದ ಮಕ್ಕಳಲ್ಲಿ ಮೊಬೈಲ್ ಗೀಳು ದೂರವಾಗುವುದು ನಿಶ್ಚಿತ : ಶ್ರೀಮತಿ ವನಿತಾ ಮಾತಾಜಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment