Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗುರುವಾರ ನೈಋತ್ಯ ಮುಂಗಾರು ಕೇರಳಕ್ಕೆ ಎಂಟ್ರಿ, ರಾಜ್ಯದಲ್ಲೂ ಇನ್ನೆರಡು ದಿನ ಭಾರೀ ಮಳೆ

    Source: HOSADIGANTHA

    04 Jun 2026, 01:37 PM
    2 days ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದ ಜನರು ಮಳೆಗಾಲಕ್ಕಾಗಿ ಕಾಯ್ತಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಮಳೆ ಆರಂಭವಾಗಲಿದೆ. ನೈರುತ್ಯ ಮುಂಗಾರು ಕೊನೆಗೂ ಚುರುಕುಗೊಂಡಿದ್ದು, ಗುರುವಾರ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ. ಕೇರಳ ಪ್ರವೇಶದ ಬಳಿಕ ಎರಡು ದಿನದಲ್ಲಿ ಮುಂಗಾರು ಕರ್ನಾಟಕಕ್ಕೆ ಆಗಮಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮುಂಗಾರು ಪ್ರವೇಶಕ್ಕೆ ಅಗತ್ಯವಿರುವ ಹವಾಮಾನ ಪರಿಸ್ಥಿತಿಗಳು ಅನುಕೂಲಕರವಾಗಿವೆ ಎಂದು ತಿಳಿಸಿದ್ದಾರೆ. ಗಾಳಿಯ ದಿಕ್ಕು, ವೇಗ ಹಾಗೂ ವಾತಾವರಣದಲ್ಲಿನ ವಿವಿಧ ಅಂಶಗಳು ಮುಂಗಾರು ಮುಂದುವರಿಯಲು ನೆರವಾಗುತ್ತಿವೆ ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ಮುಂಗಾರು […] The post ಗುರುವಾರ ನೈಋತ್ಯ ಮುಂಗಾರು ಕೇರಳಕ್ಕೆ ಎಂಟ್ರಿ, ರಾಜ್ಯದಲ್ಲೂ ಇನ್ನೆರಡು ದಿನ ಭಾರೀ ಮಳೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    UPSC Current Affairs Quiz : 4 June 2026
    Next Article
    UPSC CURRENT AFFAIRS – 4 JUNE 2026

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment