Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಮಲಿಂಗಾರೆಡ್ಡಿ ತುಂಬಾ ಆತ್ಮೀಯರು, ಈ ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ ಡಿಕೆಶಿ

    Source: HOSADIGANTHA

    05 Jun 2026, 01:36 PM
    1 day ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಖಾತೆ ಹಂಚಿಕೆಯ ಅಸಮಾಧಾನದಿಂದಾಗಿ ಸಚಿವ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಸಿಎಂ ಡಿ.ಕೆ. ಶಿವಕುಮಾರ್‌ ಮಾತನಾಡಿದ್ದು, ರಾಮಲಿಂಗಾರೆಡ್ಡಿ ತುಂಬಾ ಆತ್ಮೀಯರು ಎಲ್ಲ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ಹೇಳಿದ್ದಾರೆ. ರಾಮಲಿಂಗಾರೆಡ್ಡಿ ಅವರು ನನಗೆ ತುಂಬಾ ಆತ್ಮೀಯರು. ಪಕ್ಷ ಮತ್ತು ಸರ್ಕಾರದ ಬೆಳವಣಿಗೆಯಲ್ಲಿ ಅವರ ಪಾತ್ರ ದೊಡ್ಡದಿದೆ. ಉಂಟಾಗಿರುವ ಅಸಮಾಧಾನದ ಕುರಿತು ನಾನು ಖುದ್ದಾಗಿ ಅವರ ಜೊತೆ ಕುಳಿತು ಚರ್ಚಿಸಿ, ಎಲ್ಲಾ ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸುತ್ತೇನೆ ಎಂದಿದ್ದಾರೆ. ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರು ಅಭಿವೃದ್ಧಿ ಖಾತೆಗೆ […] The post ರಾಮಲಿಂಗಾರೆಡ್ಡಿ ತುಂಬಾ ಆತ್ಮೀಯರು, ಈ ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ ಡಿಕೆಶಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಚಿವ ಸ್ಥಾನಕ್ಕೆ ರಾಜೀನಾಮೆ, ಬೆಂಗಳೂರಿನಲ್ಲಿ ರಾಮಲಿಂಗಾರೆಡ್ಡಿ ಬೆಂಬಲಿಗರಿಂದ ಪ್ರತಿಭಟನೆ
    Next Article
    ದಾವಣಗೆರೆ: ಮನೆಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ದೋಚಿದ್ದ ಇಬ್ಬರು ಕಿರಾತಕರು ಕೊನೆಗೂ ಪೊಲೀಸ್ ಬಲೆಗೆ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment