Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ತವರಿಗೆ ಬಂದ ಉಪಮುಖ್ಯಮಂತ್ರಿ ಪರಮೇಶ್ವರ್‌ಗೆ ಭರ್ಜರಿ ಸ್ವಾಗತ: ಮುಗಿಲು ಮುಟ್ಟಿದ ಕಾರ್ಯಕರ್ತರ ಸಂಭ್ರಮಾಚರಣೆ

    Source: HOSADIGANTHA

    06 Jun 2026, 03:37 PM
    11 hours ago

    ಹೊಸದಿಗಂತ ವರದಿ ತುಮಕೂರು: ಎರಡನೇ ಬಾರಿ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆ ತುಮಕೂರಿಗೆ ಆಗಮಿಸಿದ ಡಾ. ಜಿ. ಪರಮೇಶ್ವರ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿದರು. ನಗರದ ವಿವಿಧ ಭಾಗಗಳಲ್ಲಿ ಬೈಕ್ ರ‍್ಯಾಲಿ, ಪಟಾಕಿ ಸಿಡಿಸುವುದು, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಲಾಯಿತು. 56 ಸಾವಿರ ಹುದ್ದೆಗಳ ಭರ್ತಿಗೆ ಚಾಲನೆ ಈ ಸಂದರ್ಭದಲ್ಲಿ ಮಾತನಾಡಿದ ಡಾ. ಪರಮೇಶ್ವರ್, ರಾಜ್ಯದಲ್ಲಿ ಸುಮಾರು 2.5 ಲಕ್ಷ ಹುದ್ದೆಗಳು ಖಾಲಿ ಇದ್ದು, […] The post ತವರಿಗೆ ಬಂದ ಉಪಮುಖ್ಯಮಂತ್ರಿ ಪರಮೇಶ್ವರ್‌ಗೆ ಭರ್ಜರಿ ಸ್ವಾಗತ: ಮುಗಿಲು ಮುಟ್ಟಿದ ಕಾರ್ಯಕರ್ತರ ಸಂಭ್ರಮಾಚರಣೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    HEALTH | ಹವಾಮಾನ ಬದಲಾದಾಗ ಬರುವ ನೆಗಡಿ-ಕೆಮ್ಮಿಗೆ ಇವೇ ಬೆಸ್ಟ್ ಮದ್ದು; ದೇಹದ ರೋಗನಿರೋಧಕ ಶಕ್ತಿಯೂ ಹೆಚ್ಚುತ್ತೆ!
    Next Article
    ಮಲ್ಲಘಟ್ಟಕ್ಕೆ ಸಿಎಂ ಡಿಕೆಶಿ ಗಿಫ್ಟ್: 35 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment