Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದೆಹಲಿ ತಲುಪಿದ ಸಚಿವ ಸ್ಥಾನದ ಫೈಟ್: ಕೆ.ಸಿ. ವೇಣುಗೋಪಾಲ್ ಭೇಟಿಗೆ ಮುಂದಾದ ಜಮೀರ್ ಅಹ್ಮದ್

    Source: HOSADIGANTHA

    07 Jun 2026, 05:40 AM
    8 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ 13 ಸಚಿವರ ಪೈಕಿ ಹಲವರು ತಮಗೆ ಹಂಚಿಕೆ ಮಾಡಲಾಗಿರುವ ಖಾತೆಗಳ ಬಗ್ಗೆ ಅಸಮಾಧಾನಗೊಂಡಿದ್ದು, ಆರಂಭಿಕ ಬಿಕ್ಕಟ್ಟಿನಿಂದ ಸರ್ಕಾರ ಇನ್ನು ಹೊರಬರುತ್ತಿರುವಾಗಲೇ, ಸಚಿವ ಸಂಪುಟ ಸೇರಲು ಬಯಸಿರುವ ಶಾಸಕರು ಒತ್ತಡದ ತಂತ್ರಗಳಿಗೆ ಮೊರೆ ಹೋಗಲಾರಂಭಿಸಿದ್ದಾರೆ. ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಬೆಂಬಲಿಗರು ಶನಿವಾರ ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಭಟನೆ ನಡೆಸಿದರು. ಜಮೀರ್ ವಿಧಾನಸಭೆಯಲ್ಲಿ ಚಾಮರಾಜಪೇಟೆ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ. ಆದರೆ, ಪೊಲೀಸರು ಪ್ರತಿಭಟನಾಕಾರರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ […] The post ದೆಹಲಿ ತಲುಪಿದ ಸಚಿವ ಸ್ಥಾನದ ಫೈಟ್: ಕೆ.ಸಿ. ವೇಣುಗೋಪಾಲ್ ಭೇಟಿಗೆ ಮುಂದಾದ ಜಮೀರ್ ಅಹ್ಮದ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ‘zero traffic’ ಬೇಡ ಎಂದ ಸಿಎಂ: ನಮ್ಮ ಮೆಟ್ರೋದಲ್ಲಿ ಸಂಚರಿಸಲು ಡಿಕೆಶಿ ನಿರ್ಧಾರ!
    Next Article
    ಧಾರಾಕಾರ ಮಳೆಗೆ ನಲುಗಿದ ಕಲಬುರಗಿ: ಸೇತುವೆ ಕುಸಿತ, ಹಲವು ಮನೆಗಳು ಜಲಾವೃತ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment