Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅದ್ದೂರಿಯಾಗಿ ನಡೆದ ಶ್ರೀ ಕ್ಷಿಪ್ರ ಪ್ರಸಾದ ಮಹಾ ಗಣಪತಿ ದೇವಸ್ಥಾನದ ವಾರ್ಷಿಕೋತ್ಸವ

    Source: Chitradurga news

    08 Jun 2026, 04:47 PM
    14 hours ago

    CHITRADURGA NEWS | 08 JUNE 2026 ಚಿತ್ರದುರ್ಗ: ನಗರದ ಭೀಮಸಮುದ್ರ ರಸ್ತೆಯ ಧವಳಗಿರಿ ಬಡಾವಣೆಯ ಎರಡನೇ ಹಂತದಲ್ಲಿರುವ ಶ್ರೀ ಕ್ಷಿಪ್ರ ಪ್ರಸಾದ ಮಹಾ ಗಣಪತಿ ದೇವಸ್ಥಾನದಲ್ಲಿ ಶುಕ್ರವಾರ ಮತ್ತು ಶನಿವಾರ 13ನೇ ವಾರ್ಷಿಕೋತ್ಸವ ಸಮಾರಂಭ ಅದ್ಧೂರಿಯಾಗಿ ನೆರವೇರಿತು. ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯನ್ನು ತಂಬಾಕು ಮುಕ್ತವಾಗಿಸಲು ಕೈಜೋಡಿಸಿ | ADC ಬಿ.ಟಿ.ಕುಮಾರಸ್ವಾಮಿ ಶುಕ್ರವಾರ ಮುಂಜಾನೆಯಿಂದ ಸ್ವಸ್ತಿ ಪುಣ್ಯಾಹವಾಚನ, ಆಚಾರ್ಯದಿ ಋತ್ವಿಗ್ವರಣ, ಪಂಚಗವ್ಯ ಹವನ, ಮಹಾನ್ಯಾಸ ಪೂರ್ವಕ ಲಘು ರುದ್ರಾಭಿಷೇಕ, ಮಹಾಭಿಷೇಕ ಪೂಜಾದಿಗಳನ್ನು ನೆರವೇರಿಸಲಾಯಿತು.  ಮಹಾಮಂಗಳಾರತಿ ನಂತರ ಪ್ರಸಾದ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    Next Article
    ಮೂಡಲಗಿಯಲ್ಲಿ ಮಹಾ ದುರಂತ: ಹಳ್ಳದಲ್ಲಿ ಆಟವಾಡಲು ಹೋಗಿ ಜೀವ ಕಳೆದುಕೊಂಡ ಅಣ್ಣ-ತಮ್ಮ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment