Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಂಡೂರು ರಾಜವಂಶಸ್ಥ, ಬಿಜೆಪಿ ಹಿರಿಯ ಮುಖಂಡ ಕಾರ್ತಿಕೇಯ ಘೋರ್ಪಡೆ ಹೃದಯಾಘಾತದಿಂದ ನಿಧನ!

    Source: HOSADIGANTHA

    09 Jun 2026, 09:42 AM
    2 days ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬಳ್ಳಾರಿ ಜಿಲ್ಲೆಯ ಪ್ರಸಿದ್ಧ ಸಂಡೂರು ರಾಜವಂಶಕ್ಕೆ ಸೇರಿದ ಕಾರ್ತಿಕೇಯ ಘೋರ್ಪಡೆ ಇಂದು ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ. ಬೆಂಗಳೂರಿನ ಅವರ ನಿವಾಸದಲ್ಲಿ ಬೆಳಿಗ್ಗೆ 6 ಗಂಟೆಯ ಸುಮಾರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದರಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಕೌಟುಂಬಿಕ ಮೂಲಗಳು ತಿಳಿಸಿವೆ. ರಾಜಕೀಯ ಹಿನ್ನೆಲೆ ಮತ್ತು ಪ್ರಭಾವಕಾರ್ತಿಕೇಯ ಘೋರ್ಪಡೆ ಕೇವಲ ರಾಜಮನೆತನಕ್ಕೆ ಸೀಮಿತವಾಗಿರದೆ ರಾಜಕೀಯ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದ್ದರು. ಅವರು ಸಂಡೂರು ಸಂಸ್ಥಾನದ ಮಹಾರಾಜ ಮತ್ತು ಕರ್ನಾಟಕ ಸರ್ಕಾರದ ಮಾಜಿ ಹಣಕಾಸು ಸಚಿವರಾಗಿದ್ದ ಎಂ. ವೈ. ಘೋರ್ಪಡೆಯ […] The post ಸಂಡೂರು ರಾಜವಂಶಸ್ಥ, ಬಿಜೆಪಿ ಹಿರಿಯ ಮುಖಂಡ ಕಾರ್ತಿಕೇಯ ಘೋರ್ಪಡೆ ಹೃದಯಾಘಾತದಿಂದ ನಿಧನ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪರಿಹಾರಕ್ಕಾಗಿ ಹೋರಾಡಿದ ರೈತನ ಆಕ್ರೋಶ: ವಿಧಾನಸೌಧ ಆವರಣದಲ್ಲಿ ಆತ್ಮಹ*ತ್ಯೆಗೆ ಯತ್ನ
    Next Article
    ಬಂಗಾರ ಖರೀದಿಸುವ ಮುನ್ನ ಎಚ್ಚರ! ಇಂದು ಹಠಾತ್ ಏರಿಕೆ ಕಂಡ ಚಿನ್ನದ ದರ, ಇಲ್ಲಿದೆ ಇಂದಿನ ಲೇಟೆಸ್ಟ್ ರೇಟ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment