Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪೌರಕಾರ್ಮಿಕರ ಸಮಸ್ಯೆಗಳ ಶೀಘ್ರ ಪರಿಹಾರ,ನೇರ ನೇಮಕಾತಿಗೆ ಕ್ರಮ : ಡಿಸಿ ಭರವಸೆ

    Source: Dinamana

    10 Jun 2026, 05:05 PM
    14 hours ago

    ದಾವಣಗೆರೆ ಜೂ.10 : ಜಿಲ್ಲೆಯ ಮಹಾನಗರ ಪಾಲಿಕೆ ಹಾಗೂ ವಿವಿಧ ಪುರಸಭೆ ವ್ಯಾಪ್ತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು ಮತ್ತು ಒಳಚರಂಡಿ ಕಾರ್ಮಿಕರ ಜ್ವಲಂತ ಸಮಸ್ಯೆಗಳನ್ನು ಸರ್ಕಾರದ ನಿಯಮಾವಳಿಗಳ ಚೌಕಟ್ಟಿನಲ್ಲಿ ಶೀಘ್ರವಾಗಿ ಬಗೆಹರಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮ್ಯಾನ್ಯುಯಲ್‌ ಸ್ಕ್ಯಾವೆಂಜರ್‌ ನೇಮಕಾತಿ ನಿಷೇಧ ಮತ್ತು ಪುನರ್‌ ವಸತಿ ಕಾಯ್ದೆ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸದ್ಯ ಜಾರಿಯಲ್ಲಿರುವ ಟೆಂಡರ್/ಗುತ್ತಿಗೆ ಪದ್ಧತಿಯನ್ನು ಸ್ಥಗಿತಗೊಳಿಸಿ, ಕಾರ್ಮಿಕರಿಗೆ ಕಾಯಂ ಉದ್ಯೋಗಾವಕಾಶ ಕಲ್ಪಿಸಬೇಕೆಂಬ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಶಾಸಕ ಟಿ.ರಘುಮೂರ್ತಿ BIRTH DAY | ಚಿತ್ರದುರ್ಗದಲ್ಲಿ ಅದ್ದೂರಿ ಸೆಲೆಬ್ರೇಷನ್
    Next Article
    ಹರಿಹರ ನಗರಸಭೆ:ನಿವೇಶನ,ವಸತಿ ರಹಿತ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment