Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೇಲುಕೋಟೆ ದೇವಸ್ಥಾನದ ಹುಂಡಿ ಕಳವು ಪ್ರಕರಣ : ಅರ್ಚಕ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್

    Source: Nudikarnataka

    11 Jun 2026, 02:49 PM
    1 day ago

    ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಐತಿಹಾಸಿಕ ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಾಲಯದಲ್ಲಿ ಹುಂಡಿಗೆ ಕನ್ನ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿಯ ವಿರುದ್ಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಚಲುವನಾರಾಯಣಸ್ವಾಮಿ ದೇವಾಲಯದ ಬಳಿಕ ಯೋಗನರಸಿಂಹಸ್ವಾಮಿ ದೇವಾಲಯದಲ್ಲಿಯೂ ಕಳವು ನಡೆದಿರುವುದು ಬೆಳಕಿಗೆ ಬಂದಿದ್ದು, ವಜ್ರಾಂಗಿ ಆಭರಣ ಕಳ್ಳತನದ ಬೆನ್ನಲ್ಲೇ ಹುಂಡಿಯಲ್ಲಿದ್ದ ಚಿನ್ನ, ಬೆಳ್ಳಿ ಹಾಗೂ ನಗದು ಹಣ ದೋಚಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ದೇವಾಲಯದ ಅರ್ಚಕರು, ನೌಕರರು ಹಾಗೂ ಸಿಬ್ಬಂದಿಯ ಮೇಲೆಯೇ ಅನುಮಾನ ವ್ಯಕ್ತವಾಗಿದೆ. ದೇವಾಲಯದ ಕಾರ್ಯನಿರ್ವಾಹಕ […] The post ಮೇಲುಕೋಟೆ ದೇವಸ್ಥಾನದ ಹುಂಡಿ ಕಳವು ಪ್ರಕರಣ : ಅರ್ಚಕ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆಯೇ ಹೊರತು ಸ್ಥಗಿತ ಇಲ್ಲ; ದಿನೇಶ್ ಗೂಳಿಗೌಡ
    Next Article
    ‘ಸ್ಟೇಷನ್ ಬೇಲ್’ ನೀಡಲು ಲಂಚ ಪಡೆಯುತ್ತಿದ್ದ ಎಎಸ್ಐ ಲೋಕಾಯುಕ್ತ ಬಲೆಗೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment