Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅತ್ತ ಮುಂಗಾರು ಮಳೆಯೂ ಇಲ್ಲ, ಇತ್ತ ಕಡಲಿನಲ್ಲಿ ಮೀನೂ ಇಲ್ಲ: ಕರಾವಳಿಯಲ್ಲಿ ಸಂಕಷ್ಟಕ್ಕೆ ಸಿಲುಕಿದೆ ಮೀನುಗಾರಿಕೆ

    Source: HOSADIGANTHA

    13 Jun 2026, 05:43 PM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಕರಾವಳಿ ಭಾಗದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಇನ್ನು ಕೂಡಾ ಮುಂಗಾರು ಮಳೆ ಆರಂಭವಾಗದಿರುವುದು ಮೀನುಗಾರಿಕೆ ಕ್ಷೇತ್ರದ ಮೇಲೆ ಭಾರೀ ವ್ಯತಿರಿಕ್ತ ಪರಿಣಾಮ ಬೀರಿದೆ. ಸಮುದ್ರದಲ್ಲಿ ಸಾಕಷ್ಟು ಮಳೆಯಾಗದ ಕಾರಣ ಮೀನುಗಳು ಆಳ ಸಮುದ್ರದಲ್ಲೇ ಉಳಿದಿದ್ದು, ಕರಾವಳಿ ಭಾಗದಲ್ಲಿ ಮೀನಿನ ಲಭ್ಯತೆ ಕಡಿಮೆಯಾಗಿ ನಾಡದೋಣಿ ಮೀನುಗಾರರು ಸಂಕಷ್ಟ ಎದುರಿಸುತ್ತಿದ್ದಾರೆ. ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿ ಸಿಹಿನೀರು ಸಮುದ್ರ ಸೇರುವಾಗ ಉಂಟಾಗುವ ನೀರಿನ ಬದಲಾವಣೆಯಿಂದ ಬಂಗಡೆ, ಚಿಂಡಿ ಸೇರಿದಂತೆ ಹಲವು ಮೀನುಗಳು ದಡದತ್ತ ಬರುತ್ತವೆ. ಆದರೆ ಈ […] The post ಅತ್ತ ಮುಂಗಾರು ಮಳೆಯೂ ಇಲ್ಲ, ಇತ್ತ ಕಡಲಿನಲ್ಲಿ ಮೀನೂ ಇಲ್ಲ: ಕರಾವಳಿಯಲ್ಲಿ ಸಂಕಷ್ಟಕ್ಕೆ ಸಿಲುಕಿದೆ ಮೀನುಗಾರಿಕೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    12 ವರ್ಷಗಳ ಆಡಳಿತ; ವಿಶ್ವದ 4ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಭಾರತ ಹೊರಹೊಮ್ಮಿದೆ: ಜಗದೀಶ್ ಶೆಟ್ಟರ್
    Next Article
    ಬಹುಕೋಟಿ ವಂಚನೆ ಪ್ರಕರಣ: ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ್‌ಗೆ ಷರತ್ತುಬದ್ಧ ಜಾಮೀನು ಮಂಜೂರು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment