Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯದಲ್ಲಿ ಮೂರನೇ ಮುಖ್ಯಮಂತ್ರಿ ಬಂದರೂ ಅಚ್ಚರಿಯಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

    Source: HOSADIGANTHA

    14 Jun 2026, 11:45 AM
    12 hours ago

    ಹೊಸ ದಿಗಂತ ವರದಿ, ಮಡಿಕೇರಿ: ರಾಜ್ಯದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದಿರುವ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರಕಾರ ಯಾವುದೇ ಸಂದರ್ಭ ಉರುಳುವ ಸಾಧ್ಯತೆ ಇದ್ದು, ಮೂರನೇ ಮುಖ್ಯಮಂತ್ರಿ ಅಧಿಕಾರಕ್ಕೇರಿದರೂ ಅಚ್ಚರಿ ಪಡಬೇಕಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದರು. ಶನಿವಾರಸಂತೆ ಸಮೀಪದ ಖಾಸಗಿ ರೆಸಾರ್ಟ್ ಒಂದರಲ್ಲಿ ನಡೆದ ಕೊಡಗು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದೆಹಲಿಯಲ್ಲಿ ಸಚಿವ ಸ್ಥಾನಕ್ಕಾಗಿ ಲಾಬಿ ಕಾಂಗ್ರೆಸ್ ಸರಕಾರದಲ್ಲಿ ಸಚಿವ ಸ್ಥಾನ ಪಡೆಯಲು ಪೇಮೆಂಟ್ ಮತ್ತು ಮ್ಯಾನೇಜ್‌ಮೆಂಟ್ ಕೋಟಾ […] The post ರಾಜ್ಯದಲ್ಲಿ ಮೂರನೇ ಮುಖ್ಯಮಂತ್ರಿ ಬಂದರೂ ಅಚ್ಚರಿಯಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬಿಡದಿ ಟೌನ್‌ಶಿಪ್ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಕಿಡಿ: ಇದು ಸರ್ಕಾರಿ ರಿಯಲ್ ಎಸ್ಟೇಟ್ ಯೋಜನೆ ಎಂದ ಕೇಂದ್ರ ಸಚಿವ
    Next Article
    ಕೈ ಕೊಡುತ್ತಾ ಗ್ಯಾರಂಟಿ ಯೋಜನೆಗಳು? ಸಿಎಂ ಡಿಕೆ ಶಿವಕುಮಾರ್ ಕೊಟ್ಟ ಸ್ಪಷ್ಟನೆ ಏನು?

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment